ಜನ ಮನದ ನಾಡಿ ಮಿಡಿತ

ವಿಮಾನ ದುರಂತದ ಬಗ್ಗೆ ವಿಶ್ವಾಸ್ ಕುಮಾರ್ ಹೇಳಿದ ಅಚ್ಚರಿ ಸಂಗತಿ

ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಅಹ್ಮದಾಬಾದ್ ವಿಮಾನ ದುರಂತದಿ0ದ ಪವಾಡ ಸದೃಶ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ.

ಸದ್ಯ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ವೇಳೆ ಘೋರ ದರಂತಕ್ಕೆ ಸಿಲುಕಿ ಕೂದಲೆಳೆ ಅಂತರದಲ್ಲಿ ಜೀವ ಅಪಾಯದಿಂದ ಪಾರಾದ ವಿಶ್ವಾಸ್ ಕುಮಾರ್ ರಮೇಶ್ ಅವರು, ತಮ್ಮ ಅನುಭವಗಳನ್ನು ಹಂಚಿಕೊಳ್ತಿದ್ದಾರೆ. ದೂರದರ್ಶನ ವಾಹಿನಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಈ ಅಪಾಯದಿಂದ ಹೇಗೆ ಜೀವಂತವಾಗಿ ಬಂದೆ ಅನ್ನೋದೇ ಗೊತ್ತಿಲ್ಲ. ವಿಮಾನವು ಟೇಕ್ ಆಫ್ ಆದ ತಕ್ಷಣ ಸ್ಟಕ್ ಆದಂತೆ ಭಾಸವಾಯಿತು.

ನಂತರ ಗ್ರೀನ್ ಮತ್ತು ವೈಟ್ ಲೈಟ್ ಆನ್ ಆಗಿದೆ. ಪೈಲಟ್‌ಗಳು ನಿಯಂತ್ರಣ ಸಾಧಿಸಿ ವಿಮಾನವನ್ನು ಮೇಲಕ್ಕೆ ಕೊಂಡೊಯ್ಯಲು ಪ್ರಯತ್ನಿಸಿದರು. ಆದರೆ ವೇಗದಿಂದ ವಿಮಾನ ಪತನಗೊಂಡಿದೆ. ಇನ್ನೇನು ನಾನು ಸಾಯುತ್ತೇನೆ ಅನ್ಕೊಂಡೆ. ಆದರೆ ನಾನು ಕಣ್ಣು ತೆರೆದಾಗ, ನಾನು ಬದುಕಿರೋದನ್ನು ನೋಡಿದೆ. ನಾನು ನನ್ನ ಸೀಟ್ ಬೆಲ್ಟ್ ತೆರೆದು ಹೊರಬಂದೆ ಆದರೆ ನನ್ನ ಕಣ್ಣೆದುರಲ್ಲೇ ಅಂಕಲ್, ಆಂಟಿ ಹಾಗೂ ಗಗನಸಖಿಯರು ಪ್ರಾಣಬಿಟ್ಟರು. ನಾನು ಭೂಮಿಯ ಹತ್ತಿರಕ್ಕೆ ಬಿದ್ದಿದೆ. ಅದು ಗ್ರೌಂಡ್ ಫ್ಲೋರ್‌ನಲ್ಲಿ ಜಾಗವಿತ್ತು. ಅಲ್ಲಿಂದ ನಾನು ಹೊರಬಂದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಉಡುಪಿಯಲ್ಲಿ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು

ಮೂಲ್ಕಿ: ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಪತ್ತೆ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ಅಧಿಕಾರಿಗಳಿಂದ ಮಂಗಳೂರಿನಲ್ಲಿ ಮಾಹಿತಿ ಸಂಗ್ರಹ

ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಕಾರ ಮಳೆ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ

ಮಂಗಳೂರು: 26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ? ಬಾವಾ ಪ್ರಶ್ನೆ

ಮಂಗಳೂರು: ಕ್ಲಾಕ್ ಟವರ್ ಬಳಿ ಅಗ್ನಿ ದುರಂತ; ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮ..!

ದೇರಳಕಟ್ಟೆ: ಹೃದಯಾಘಾತದಿಂದ ಸಾವನ್ನಪ್ಪಿದ 25ರ ಹರೆಯದ ಯುವಕ..?!

ನವದೆಹಲಿ: 16ನೇ ಹಣಕಾಸಿನ ಆಯೋಗದ ಸಭೆ

error: Content is protected !!