ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: 16ನೇ ಹಣಕಾಸಿನ ಆಯೋಗದ ಸಭೆ

16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆ ಜೊತೆಗೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂಬುವುದನ್ನ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇವರು 16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತಾನಾಡಿದ್ರು. 16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪರಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಲಾಗಿದೆ. 2011-2012 ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದಾರೆ. 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟುಕೊಡುಗೆ ನೀಡುತ್ತಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 5ರಷ್ಟಿದ್ದೇವೆ. 5 ವರ್ಷಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಸಂವಿಧಾನದ ಅನುಚ್ಛೇದ 180 ಪ್ರಕಾರ ತೆರಿಗೆ ಹಂಚಿಕೆಯಾಗಬೇಕೆAದು ಹೇಳಲಾಗಿದ್ದು ಯಾರಿಗೂ ಅನ್ಯಾಯವಾಗಬಾರದೆಂದು ಸ್ಪಷ್ಟಪಡಿಸಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!