ಜನ ಮನದ ನಾಡಿ ಮಿಡಿತ

ಮಂಗಳೂರು: 26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ? ಬಾವಾ ಪ್ರಶ್ನೆ

ಕನ್ಸ್ಟಕ್ಷನ್ ಸಂಸ್ಥೆಯೊ0ದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್‌ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26 ಗಂಟೆಯ ನಂತರ ಎನ್‌ಎಂಪಿಎ ಕಾರ್ಯದರ್ಶಿ ನನ್ನ ವಿರುದ್ಧ ಸುಳ್ಳು ದೂರು ನೀಡಿದ್ದು ಯಾಕೆ? ಚೇರ್‌ಮೆನ್ ಒತ್ತಡದಿಂದ ಸೆಕ್ರಟರಿ ಮತ್ತು ಲೀಗಲ್ ಅಡ್ವಕೇಟರ್ ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ.

ಹಾಗಾಗಿ ಡೆಪ್ಯುಟಿ ಚೇರ್ ಮೆನ್ ವಿರುದ್ಧ 24 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಸುರತ್ಕಲ್ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಎಚ್ಚರಿಕೆ ನೀಡಿದ್ದಾರೆ. ತನ್ನ ಮೇಲೆ ಎನ್‌ಎಂಪಿಎ ಅಧಿಕಾರಿಗಳು ಪ್ರಕರಣ ದಾಖಲಿಸಿರುವ ಕುರಿತು ಮಂಗಳೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಸ್ಪಷ್ಟನೆ ನೀಡಿದ ಅವರು, ಒಂದು ವೇಳೆ ನಾನು ಅಧಿಕಾರಿಯ ಜೊತೆ ಅನಾಗರಿಕವಾಗಿ ವರ್ತಿಸಿದ್ದರೆ ಅಲ್ಲಿನ ಸಿಸಿಟಿವಿ ಚೆಕ್ ಮಾಡಲಿ, ನಾನು ಮೇಡಂ ಜೊತೆ ಕೈ ಮುಗಿದು ಸೌಜನ್ಯಯುತವಾಗಿ ಬೀಳ್ಕೊಟ್ಟು ಬಂದಿದ್ದೇನೆ. ಆವರು ನನ್ನ ಅಕ್ಕನ ಸಮಾನ. ಒಂದು ವೇಳೆ ಆರೋಪ ಸಾಬೀತಾದರೆ ಗಲ್ಲಿಗೇರಲೂ ರೆಡಿ ಇದ್ದೇನೆ ಎಂದು ಬಾವಾ ಗುಡುಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಉಡುಪಿಯಲ್ಲಿ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು

ಮೂಲ್ಕಿ: ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಪತ್ತೆ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ಅಧಿಕಾರಿಗಳಿಂದ ಮಂಗಳೂರಿನಲ್ಲಿ ಮಾಹಿತಿ ಸಂಗ್ರಹ

ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಕಾರ ಮಳೆ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ

ಮಂಗಳೂರು: ಕ್ಲಾಕ್ ಟವರ್ ಬಳಿ ಅಗ್ನಿ ದುರಂತ; ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮ..!

ದೇರಳಕಟ್ಟೆ: ಹೃದಯಾಘಾತದಿಂದ ಸಾವನ್ನಪ್ಪಿದ 25ರ ಹರೆಯದ ಯುವಕ..?!

ನವದೆಹಲಿ: 16ನೇ ಹಣಕಾಸಿನ ಆಯೋಗದ ಸಭೆ

ಬಂಟ್ವಾಳ: ಮೂಡುಪಡುಕೋಡಿ ಗ್ರಾ.ಪಂ. ವಿರುದ್ಧ ಗ್ರಾಮಸ್ಥರು ಗರಂ ; ವಿಡಿಯೋ ವೈರಲ್

error: Content is protected !!