ಜನ ಮನದ ನಾಡಿ ಮಿಡಿತ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ

ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕೆಯ ದರ್ಶನ ಪಡೆದ ಗೃಹಸಚಿವರು, ಬಳಿಕ ದೇವಳದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಪ್ರಧಾನ ಅರ್ಚಕ ನರಸಿಂಹ ಅಡಿಗರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆದಿದೆ. ಗೃಹ ಸಚಿವರೊಂದಿಗೆ ದೇವಳಕ್ಕೆ ಸಚಿವ ಮಂಕಾಳ್ ವೈದ್ಯ ಆಗಮಿಸಿದ್ದಾರೆ. ಗೃಹ ಸಚಿವರಿಗೆ ಪಕ್ಷದ ನಾಯಕರು, ಕಾರ್ಯಕರ್ತರು ಸಾಥ್ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಉಡುಪಿಯಲ್ಲಿ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು

ಮೂಲ್ಕಿ: ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಪತ್ತೆ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ಅಧಿಕಾರಿಗಳಿಂದ ಮಂಗಳೂರಿನಲ್ಲಿ ಮಾಹಿತಿ ಸಂಗ್ರಹ

ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಕಾರ ಮಳೆ

ಮಂಗಳೂರು: 26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ? ಬಾವಾ ಪ್ರಶ್ನೆ

ಮಂಗಳೂರು: ಕ್ಲಾಕ್ ಟವರ್ ಬಳಿ ಅಗ್ನಿ ದುರಂತ; ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮ..!

ದೇರಳಕಟ್ಟೆ: ಹೃದಯಾಘಾತದಿಂದ ಸಾವನ್ನಪ್ಪಿದ 25ರ ಹರೆಯದ ಯುವಕ..?!

ನವದೆಹಲಿ: 16ನೇ ಹಣಕಾಸಿನ ಆಯೋಗದ ಸಭೆ

ಬಂಟ್ವಾಳ: ಮೂಡುಪಡುಕೋಡಿ ಗ್ರಾ.ಪಂ. ವಿರುದ್ಧ ಗ್ರಾಮಸ್ಥರು ಗರಂ ; ವಿಡಿಯೋ ವೈರಲ್

error: Content is protected !!