ಜನ ಮನದ ನಾಡಿ ಮಿಡಿತ

ಉಡುಪಿ: ನೆರೆನೀರಿನಲ್ಲಿ ಬೈಕ್ ಚಲಾಯಿಸಿ ಯುವಕರ ಹುಚ್ಚಾಟ ; ವಿಡಿಯೋ ವೈರಲ್

ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಾದ್ಯ0ತ ಮುಂಗಾರು ಅಬ್ಬರ ಜೋರಾಗಿದ್ದು, ನೆರೆ ಪರಿಸ್ಥಿತಿ ಎದುರಾಗಿದೆ.

ಈ ಮಧ್ಯೆ ರಭಸವಾಗಿ ಹರಿಯುತ್ತಿದ್ದ ನೆರೆ ನೀರಿನಲ್ಲಿ ಬೈಕ್ ಚಲಾಯಿಸಿ ಯುವಕರು ಹುಚ್ಚಾಟ ಮೆರೆದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವು0ದದ ಬಡಾಕೆರೆ ಎಂಬಲ್ಲಿ ನಡೆದಿದೆ. ರಭಸವಾಗಿ ಹರಿಯುತ್ತಿದ್ದ ನೆರೆ ನೀರಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಬೈಕ್ ಸಮೇತ ಯುವಕರು ಕೊಚ್ಚಿಹೋಗಿದ್ದರು. ಅದೃಷ್ಟವಶಾತ್ ಕೂದಲೆಲೆಯ ಅಂತರದಲ್ಲಿ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯುವಕರ ಈ ಹುಚ್ಚಾಟದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

ಕೊಲ್ಕತ್ತಾದ ಏರ್ ಇಂಡಿಯಾದ ವಿಮಾನದಲ್ಲಿ ದೋಷ!!!???

ವಿಟ್ಲ: ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಭೂಮಿಕಂಪನ…!

ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಪರದಾಟ..!

ಮಂಗಳೂರು: ಸರ್ಕಾರದ ವಿರುದ್ದ ಕೇಳಿ ಬರುತ್ತಿವೆ ಭ್ರಷ್ಟಾಚಾರದ ಆರೋಪಗಳು ; ಕ್ಯಾ.ಬ್ರಿಜೇಶ್ ಚೌಟ

ಹುಣಸೂರು: ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ‍್ಯಾಂಕ್ ರಾಜ್ಯಕ್ಕೆ ಮೊದಲನೇ ರ‍್ಯಾಂಕ್ ಪಡೆದ ಹುಣಸೂರಿನ ಎಸ್ ಶ್ರೇಯಸ್

ಬ್ರಹ್ಮಾವರ: 42 ವರ್ಷಗಳ ಸತತ ಯೋಗ ಅಭ್ಯಾಸಿಯ ಅನಿಸಿಕೆ

ಮಿಷನ್ “ವಿಕಸಿತ್ ಭಾರತ್ 2047”

ಉಡುಪಿ: ಯುವ ಪಡೆಯನ್ನು ಸಂಘಟಿಸಿ ಪಕ್ಷದ ಬಲವರ್ಧನೆ ಮಾಡಬೇಕಿದೆ; ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ನಾನು ಪಕ್ಷದ ಹೆಸರಲ್ಲಿ ಯಾವುದೇ ಹಣ ವಸೂಲಿ ಮಾಡಿಲ್ಲ; ಕಿಶೋರ್ ಕುಮಾರ್ ಕುಂದಾಪುರ

error: Content is protected !!