ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಪರದಾಟ..!

ಮಳೆಗಾಲ ಬಂದರೆ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳಿಗೆ ಸಂಕಷ್ಟ ಎದುರಾಗುತ್ತದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲುವುದರಿಂದ ಜಿಂಕೆ, ಕಾಡು ಕೋಣ, ಕರಡಿ, ಮಂಗಗಳು ಇನ್ನಿತರ ಪ್ರಾಣಿಗಳಿಗೆ ಅಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ಈ ಬಾರಿಯೂ ಮೃಗಾಲಯದ ಒಳಗಡೆ ನೀರು ಶೇಖರಣೆಯಾಗಿದ್ದು, ಪ್ರಾಣಿಗಳು ಒದ್ದೆಯಾಗಿ ಸಂಕಷ್ಟ ಪಡುತ್ತಿರುವುದು ಕಂಡುಬ0ದಿದೆ.

ಇದಲ್ಲದೆ, 2-3 ದಿನದಿಂದ ಪ್ರಾಣಿಗಳಿಗೆ ಆಹಾರ ಕೊಡುವುದರಲ್ಲಿಯೂ ವ್ಯತ್ಯಯ ಉಂಟಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪಿಲಿಕುಳ ಪ್ರಾಧಿಕಾರದ ಪ್ರಭಾರ ಆಯುಕ್ತರೂ, ಪಶು ಸಂಗೋಪನಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಅವರಲ್ಲಿ ಕೇಳಿದಾಗ, ಒಂದನೇದಾಗಿ ಮೃಗಾಲಯ ತಗ್ಗಿನ ಜಾಗದಲ್ಲಿದ್ದು ಅದರಿಂದಾಗಿ ಮಳೆಗಾಲದಲ್ಲಿ ನೀರು ನಿಲ್ಲುತ್ತಿದೆ. ಅದನ್ನು ಸರಿಪಡಿಸುತ್ತಿದ್ದೇವೆ. ಜೊತೆಗೆ, ಈ ಬಾರಿ ಎರಡು ಕಡೆ ತಡೆಗೋಡೆ ಕುಸಿತಗೊಂಡು ನೀರು ಶೇಖರಣೆಯಾಗಿದೆ. ಪ್ರಾಣಿಗಳಿಗೆ ಆಹಾರ ನೀಡಿಕೆಯಲ್ಲಿ ವ್ಯತ್ಯಯ ಆಗಿಲ್ಲ. ವೆಜಿಟೇಬಲ್ ಆಹಾರ ಎಂದಿನ0ತೆ ನೀಡುತ್ತಿದ್ದೇವೆ. ಸಸ್ಯಾಹಾರಿ ಪ್ರಾಣಿಗಳ ಬೂಸಾ ನೀಡಿಕೆಯಲ್ಲಿ ವ್ಯತ್ಯಯ ಆಗಿದ್ದು ಅದನ್ನು ಸರಿಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!