ಜನ ಮನದ ನಾಡಿ ಮಿಡಿತ

Advertisement

ಉಡುಪಿ: 180 ಡಿಗ್ರಿ ಸುತ್ತಿದ ಕುಂದಾಪುರದಿಂದ ಉಡುಪಿ ನಗರ ಪ್ರವೇಶಿಸುತ್ತಿದ್ದ ಬಸ್ಸ್

ಉಡುಪಿಯಲ್ಲಿ ಖಾಸಗಿ ಬಸ್‌ಗಳ ಹುಚ್ಚಾಟ ಮಿತಿಮೀರಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕುಂದಾಪುರದಿಂದ ಉಡುಪಿಗೆ ಬರುತ್ತಿದ್ದ `ದುರ್ಗಾಂಬ’ ಹೆಸರಿನ ಖಾಸಗಿ ಬಸ್ ಚಾಲಕನೋರ್ವ, ಬನ್ನಂಜೆ ಬಳಿ ಏಕಾಏಕಿ ಬ್ರೇಕ್ ಹಾಕಿದ್ದಾನೆ.

ಪರಿಣಾಮ ಬಸ್ಸ್ 18 ಡಿಗ್ರಿ ತಿರುಗಿ ನಿಂತಿದೆ. ಇದರಿಂದ ಬಸ್ಸಿನಲ್ಲಿದ್ದ ಹಿರಿಯರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲಾ ಪ್ರಯಾಣಿಕರು ತೀವ್ರ ಆತಂಕಕ್ಕೊಳಪಟ್ಟು ಕಿರುಚಾಡಿದ್ದಾರೆ. ಇಷ್ಟೆಲ್ಲಾ ಆದ್ರೂ ಚಾಲಕ ತನ್ನ ತಪ್ಪಿನ ಅರಿವಿಲ್ಲದಂತೆ, ಏನೂ ಅಗೇ ಇಲ್ಲವೆಂಬಂತೆ ಬಸ್ಸನ್ನು ಮತ್ತೆ ಅತಿ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾನೆ. ಅಷ್ಟಕ್ಕೆ ನಿಲ್ಲಸದೇ ಮುಂದೆ ಸಾಗಿ ರಾಂಗ್ ಸೈಡ್‌ನಲ್ಲಿ ಚಲಿಸಿ ಅಪಾಯಕಾರಿಯಾಗಿ ಯುಟರ್ನ್ ಪಡೆದು ತನ್ನ ದಾರಿಯಲ್ಲಿ ಮುಂದುವರಿದಿದ್ದಾನೆ. ಚಾಲಕನ ಈ ಬೇಜವಾಬ್ದಾರಿ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸಾರ್ವಜನಿಕರಿಗೆ ಪೊಲೀಸರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!