ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸಾಮಾಜಿಕ ಭದ್ರತೆಗೆ ಅಗ್ರಹಿಸಿ ಜೂ. 23ರಂದು ಪ್ರತಿಭಟನೆ..!

ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ, ರಾಜ್ಯದ ಜನರ ಸಾಮಾಜಿಕ ಭದ್ರತೆಗೆ ಅಗ್ರಹಿಸಿ ಜೂನ್ 23ರಂದು ಸ್ಥಳೀಯಾಡಳಿತ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.

ಇವರು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಎಲ್ಲಾ ಗ್ರಾಮ ಪಂಚಾಯತ್, ನಗರ ಸಭೆ, ಪರ ಸಭೆ, ಪಟ್ಟಣ ಪಂಚಾಯತ್ ಮುಂಭಾಗ ಸ್ಥಳೀಯ ನಾಗರಿಕರನ್ನು ಸೇರಿಸಿ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಕೆಡಿಪಿ ಸಭೆ, ವಿಧಾನ ಸಭೆ ಅಧಿವೇಶದಲ್ಲಿ ಮನವಿ ಮಾಡಿದ್ರೂ ಜನತೆಯ ಸಮಸ್ಯೆ ನಿವಾರಣೆಯಾಗುತ್ತಿಲ್ಲ. ನೈನ್‌ಲೆವೆನ್ ಅರ್ಜಿ ದೂಳು ಹಿಡಿಯುತ್ತಿದೆ. ಅಕ್ರಮ ನಕ್ರಮ ಯೋಜನೆಯ ನಿಯಮಗಳನ್ನು ಸರಳೀಕರಣಗೊಳಿಸದಿರುವುದು ನರ್ಕಾರದ ರೈತ ವಿರೋಧೀ ನಿಲುವಾಗಿದೆ. ಸರ್ಕಾರ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ನರಿಯಲ್ಲ ಎಂದು ಆರೋಪಿಸಿದ್ರು. ಕುಮ್ಮಿ ಭೂಮಿ ಉಳಿದಿದ್ದು ರೈತರಿಂದ. ಇಲ್ಲದೇ ಹೋಗಿದ್ದರೆ ಆ ಭೂಮಿ ಭೂಮಾಫಿಯಾಕ್ಕೆ ಹೋಗುತ್ತಿತ್ತು. ಆಶ್ರಯ ಮನೆ ಸಮಸ್ಯೆಯಿಂದ ಬಡವರಿಗೆ ಸೂರು ಸಿಗುತ್ತಿಲ್ಲ. ಬಿಜೆಪಿ ಸರ್ಕಾರ ಬಿಜೆಪಿ 100 ರಷ್ಟು ಮನೆ ಕೊಟ್ಟಿದೆ. ಆದರೆ ಕಾಂಗ್ರೆಸ್ ಎರಡು ವರ್ಷಗಳಿಂದ ಆಶ್ರಯ ಮನೆ ಕೊಟ್ಟಿಲ್ಲ. ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲಿ ಕನಿಷ್ಠ 100 ಮನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಸಭೆಯಲ್ಲಿ ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಶಾಂತಿ ಪ್ರಸಾದ್ ಹೆಗ್ಡೆ, ಪೂರ್ಣಿಮಾ ಎಂ, ಪ್ರಭಾಕರ ಪ್ರಭು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!