ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಸಾವು..!

ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಬಳಿ ನಡೆದಿದೆ.

ಮೃತರನ್ನು ಕೊಂಚಾಡಿಯ ಓಂಶ್ರೀ ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತವಾದ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದು, ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣವಾಗಿ ಪುಡಿಯಾಗಿದ್ದು ಇಂಜಿನ್ ಭಾಗವೇ ಹೊರಕ್ಕೆ ಬಂದಿದ್ದು ಎರ್ ಬ್ಯಾಗ್ ಕೂಡ ಚಿಂದಿಯಾಗಿದೆ. ಕಾರಿನಲ್ಲಿದ್ದ ಇಟಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!