ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನ ನಡುರಸ್ತೆಯಲ್ಲೇ ಮಲಗಿದ ಕುಡುಕ..?! ವಿಡಿಯೋ ವೈರಲ್

ಕುಡಿತದ ಚಟ ತನ್ನ ಪ್ರಾಣಪಕ್ಷಿಯನ್ನ ಇನ್ನಿಲ್ಲದಂತೆ ಮಾಡುತ್ತವೆ ಅನ್ನುವ ಕಹಿಸತ್ಯವನ್ನ ಅರಿತರೂ, ಈ ಕೆಟ್ಟ ದುಶ್ಚಟವನ್ನು ಬಿಡದ ಮಾನವ ಜೀವಿಗಳು ಅದೇಷ್ಟೋ ಇದ್ದಾರೆ.  ಇವರ ಈ ಚಟದಿಂದ ಸಾರ್ವಜನಿಕರು ತೊಂದರೆ ಎದುರಿಸುವಂತಾಗಿದೆ.

ಹೌದು, ಮಂಗಳೂರಿನಲ್ಲಿ ಕುಡಿದ ಅಮಲಿನಲ್ಲಿ ಓರ್ವರು ಚಲಿಸುತ್ತಿರುವ ಬಸ್ಸಿನ ಎದುರು ರಸ್ತೆಯಲ್ಲಿ ಮಲಗಿದ ಘಟನೆ ನಡೆದಿದೆ. ಹಂಪನಕಟ್ಟೆ ಸಿಗ್ನಲ್ ಬಳಿ ಈ ಅವಿವೇಕಿ ಹುಚ್ಚಾಟವನ್ನು ಮೆರೆದಿದ್ದು, ಘಟನೆಯ ದೃಶ್ಯ ಬಸ್ಸಿನ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!