ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜೂ.25ರಿಂದ ಉಚಿತ ಸಹಜ ಯೋಗ ಧ್ಯಾನೋತ್ಸವ

ಉಡುಪಿ ಜಿಲ್ಲೆಯಲ್ಲಿ ಉಚಿತ ಸಹಜ ಯೋಗ ಧ್ಯಾನೋತ್ಸವ ಜೂ.25ರಿಂದ 29ರವರೆಗೆ ನಡೆಯಲಿದೆ ಎಂದು ಪದ್ಮಾ ಗಂಗಾಧರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೂ.25ರಂದು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ, ಜೂ.26ರಂದು ಶ್ರೀಕೃಷ್ಣ ಮಠದ ರಾಜಾಂಗಣ, ಸಂಜೆ 6ರಿಂದ 9ರವರೆಗೆ ಬೈಲೂರು ಮಹಿಷಮರ್ದಿನಿ ದೇವಸ್ಥಾನ, ಜೂ.28ರಂದು ಬೆಳಗ್ಗೆ 9ರಿಂದ ಸಂಜೆ 9ರ ವರೆಗೆ ಅಜ್ಜರಕಾಡು ಪುರಭವನ ಹಾಗೂ ಜೂ.29ರಂದು ಫಿಶರೀಸ್ ಸಭಾಭವನದಲ್ಲಿ ನಡೆಯಲಿದೆ ಎಂದ್ರು. ಸಹಜ ಯೋಗದಿಂದ ಏಕಾಗ್ರತೆ ಹಾಗೂ ಸೃಜನಶೀಲತೆ ಹೆಚ್ಚಳವಾಗಲಿದೆ. ದಿನನಿತ್ಯದ ಒತ್ತಡಗಳ ನಡುವೆ ಮನಸ್ಸು ಸ್ಥಿರವಾಗಿರಲಿದೆ. ರೋಗ ನಿರೋಧಕ ಶಕ್ತಿ ಬಲಪಡಿಸುವ ಜತೆಗೆ ಶಾಂತಿ ಹಾಗೂ ಸಂತೋಷದ ಅನುಭವ ನೀಡುತ್ತದೆ. ಸಹಾನುಭೂತಿ, ಸಹನೆ ಮತ್ತು ದೆಯಂತಹ ಗುಣಗಳನ್ನು ವೃದ್ಧಿಸುತ್ತದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಉಡುಪಿ ಸೆಂಟರ್ ಅಧ್ಯಕ್ಷ ವಿಷ್ಣುಮೂರ್ತಿ ಉಡುಪ, ಕಾರ್ಯಕರ್ತರಾದ ನವೀನ್ ಶೆಟ್ಟಿ, ಗೋವರ್ಧನ ತಿಂಗಳಾಯ, ಅಭಿಷೇಕ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

ಉಡುಪಿ: ಲಾರಿ- ಕಾರು ಮಧ್ಯೆ ಭೀಕರ ಅಪಘಾತ: ಓರ್ವ ಮೃ*ತ್ಯು…!

ಮಂಗಳೂರು: ಕಾಂಗ್ರೆಸ್ ಸಾಧನೆ ಬಗ್ಗೆ ವ್ಯಂಗ್ಯವಾಡಿದ ಶಾಸಕ ಕಾಮತ್..?!

ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನ ಆತ್ಮಹ*ತ್ಯೆ..!

ಬಂಟ್ವಾಳ: ಕುಕ್ಕಾಜೆಯಲ್ಲಿ ಭೀಕರ ಅಪಘಾ*ತ; ಸಹಸವಾರ ಸ್ಥಳದಲ್ಲಿಯೇ ಮೃತ್ಯು..!

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

error: Content is protected !!