ಜನ ಮನದ ನಾಡಿ ಮಿಡಿತ

Advertisement

ಯಲ್ಲಾಪುರ: ಲಾರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ; 25 ಪ್ರಯಾಣಿಕರು ಪಾರು!

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಲಾರಿಯೊಂದಕ್ಕೆ ಡಿಕ್ಕಿಯಾಗಿ ಅಪಘಾತವಾಗಿದ್ದು, ದೊಡ್ಡ ದುರ್ಘಟನೆಯಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ಜೂ. 25 ರಂದು ಬೆಳಿಗ್ಗೆ ಸಂಭವಿಸಿದೆ.

ಬೆಂಗಳೂರಿನಿಂದ 25 ಪ್ರಯಾಣಿಕರನ್ನು ಗೋವಾದ ಕಡೆ ಕರೆದೊಯ್ಯುತ್ತಿದ್ದ ಬಸ್ ಅರೆಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಲಾರಿಗೆ ಗುದ್ದಿ ಪಲ್ಟಿಯಾಗಿದೆ. ಈ ವೇಳೆ ಬಸ್ ಪ್ರಪಾತಕ್ಕೆ ಬೀಳದೆ ಅರ್ಧದಲ್ಲೇ ನಿಂತಿದ್ದು, 25 ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿದೆ ಬಚಾವ್ ಆಗಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!