ಜನ ಮನದ ನಾಡಿ ಮಿಡಿತ

Advertisement

ಭಾರತ: ಶುಭಾಂಶು ಶುಕ್ಲಾರಿದ್ದ ನೌಕೆ ಹೊತ್ತು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಜಿಗಿದ ಫಾಲ್ಕನ್ ರಾಕೆಟ್

ಬಾಹ್ಯಾಕಾಶ ಕ್ಷೇತದಲ್ಲಿ ಭಾರತ ಮತ್ತೊಂದು ದೊಡ್ಡ ಹೆಜ್ಜೆಯನ್ನಿಡಲು ಮುನ್ನುಡಿ ಬರೆದಿದೆ.  ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿ0ದ ನಭಕ್ಕೆ ಹಾರಿದ್ದಾರೆ.

ಜೂನ್ 25 ರಂದು ಮಧ್ಯಾಹ್ನ 12.01 ಗಂಟೆಗೆ ಸರಿಯಾಗಿ ಇಕ್ಸಿಯೋಂ ನೌಕೆಯನ್ನು ಹೊತ್ತು ಫಾಲ್ಕನ್ 9 ರಾಕೆಟ್ ನಭಕ್ಕೆ ಯಶಸ್ವಿಯಾಗಿ ಜಿಗಿದಿದೆ. ನೌಕೆಯಲ್ಲಿ ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಕೂಡ ಪ್ರಯಾಣ ಬೆಳೆಸಿದ್ದಾರೆ. ಭಾರತದ ಶುಭಾಂಶು ಶುಕ್ಲಾ, ಅಮೆರಿಕಾದ ಪೆಗ್ಗಿ ವಿಟ್ಲನ್, ಪೋಲೆಂಡ್‌ನ ನವೋಖ್ ಉಝ್ ನಾಸ್ತಿ, ಹಂಗೇರಿಯ ಟಿಬರ್ ಕಪು ಬಾಹ್ಯಾಕಾಶ ಕೇಂದ್ರಕ್ಕೆ ಪ್ರಯಾಣ ಮಾಡಿದ್ದಾರೆ.

ಈ ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗವನ್ನು ನಡೆಸಲಿದ್ದಾರೆ. ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳಲಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!