ಜನ ಮನದ ನಾಡಿ ಮಿಡಿತ

Advertisement

ಮುಂದಿನ 48 ಗಂಟೆಗಳಲ್ಲಿ ದೇಶದಾದ್ಯಂತ ಭಾರೀ ಮಳೆ- ಹೈ ಅಲರ್ಟ್

ಮುಂದಿನ 48 ಗಂಟೆಗಳಲ್ಲಿ ದೇಶದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೈ ಅಲರ್ಟ್ ಘೋಷಿಸಿದೆ

ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಬಾರಿ ಮಳೆಯಾಗುತ್ತಿದ್ದು, ಇದೀಗ ದೇಶಾದ್ಯಂತ ಹವಾಮಾನ ವೈಪರಿತ್ಯ ಉಂಟಾಗಲಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಮುನ್ಸೂಚನೆ ಇದ್ದು, ಸುಳಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಧ್ಯಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಪ್ರಾರಂಭವಾಗಿದೆ, ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಇಲಾಖೆ ತಿಳಿಸಿದೆ. ಮಧ್ಯಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಪ್ರಾರಂಭವಾಗಿದೆ, ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಇಲಾಖೆ ತಿಳಿಸಿದೆ. ಕೋಲ್ಕತ್ತಾ ಸೇರಿದಂತೆ ದಕ್ಷಿಣ ಬಂಗಾಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಇತರ ಭಾಗಗಳಲ್ಲಿ ಆಗಾಗ ಮಳೆಯಾಗುತ್ತಿದ್ದು, ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸಾರ್ವಜನಿಕರು ನದಿ ದಡಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!