ಜನ ಮನದ ನಾಡಿ ಮಿಡಿತ

Advertisement

ಶೀಘ್ರದಲ್ಲೆ ಪುತ್ತೂರು-ಮಂಗಳೂರು ಮಾರ್ಗದಲ್ಲಿ ಬಸ್ ಸಂಚಾರ

ಪುತ್ತೂರು – ಮಂಗಳೂರು ಮಾರ್ಗದಲ್ಲಿ ಶೀಘ್ರದಲ್ಲೇ ನಾನ್‌ಸ್ಟಾಪ್ ಬಸ್ ಸೇವೆ ಆರಂಭ ಆಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

 

ಪುತ್ತೂರಿನಿಂದ ನೇರವಾಗಿ ಮಂಗಳೂರಿಗೆ ತೆರಳುವ ಮತ್ತು ಮಂಗಳೂರಿನಿ0ದ ನೇರವಾಗಿ ಪುತ್ತೂರಿಗೆ ಆಗಮಿಸುವ ಪ್ರಯಾಣಿಕರಿಗೆ ಇದರಿಂದ ಅನುಕೂಲ ಆಗಲಿದೆ. ಆರಂಭದಲ್ಲಿ 6 ಬಸ್‌ಗಳು ಸಂಚಾರ ನಡೆಸಲಿವೆ. ನಾನ್‌ಸ್ಟಾಪ್ ಬಸ್ ಸೇವೆಯಿಂದ ಪುತ್ತೂರಿನಿಂದ ಒಂದು ಗಂಟೆಯಲ್ಲಿ ಮಂಗಳೂರು ತಲುಪಲು ಸಾಧ್ಯ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಇನ್ನು ಸಭೆಯಲ್ಲಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಆಮಲಿಂಗಯ್ಯ ಹೊಸ ಪೂಜಾರಿ, ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ಜೈಶಾಂತ್, ಡಿಪೋ ಮ್ಯಾನೆಜರ್ ಸುಬ್ರಹ್ಮಣ್ಯ ಪ್ರಸಾದ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!