ಜನ ಮನದ ನಾಡಿ ಮಿಡಿತ

Advertisement

ಕಡಬ: ಕಡಬದಲ್ಲಿ ಕೆಂಪೇಗೌಡ ಜನ್ಮ ದಿನಾಚರಣೆ

ಕನ್ನಡ ನಾಡಿನ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಬೆಂಗಳೂರಿನ ನಿರ್ಮಾತೃ ನಾಡ ಪ್ರಭು ಕೆಂಪೇಗೌಡ ಅವರು ಅತ್ಯಂತ ಎತ್ತರದಲ್ಲಿ ಗುರುತಿಸುವ, ಪೂಜಿಸಲ್ಪಡುವ ಸ್ಥಾನ ಮಾನಕ್ಕೆ ಭಾಜನರಾಗಿದ್ದಾರೆ.

ಇವರ ಜನ್ಮ ದಿನಾಚರಣೆಯನ್ನು ಸರಕಾರ ಮಾಡಿದರೂ ಮುಂದಿನ ಪೀಳಿಗೆಗೆ ಅವರ ಸಂಪೂರ್ಣ ವಿವರ ನೀಡುವ ನಿಟ್ಟಿನಲ್ಲಿ ಕೆಂಪೇಗೌಡರ ವಿಚಾರವನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸುವ ಕಾರ್ಯವಾಗಬೇಕು ಎಂದು ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಚೇತನ್ ಆನೆಗುಂಡಿ ಹೇಳಿದ್ದಾರೆ. ಅವರು ಶುಕ್ರವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ನಡೆದ ನಾಡಪ್ರಭು ಕೆಂಪೇ ಗೌಡ ಜಯಂತಿ ಆಚರಣೆಯಲ್ಲಿ ಪ್ರಧಾನ ಭಾಷಣ ಮಾಡಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!