ಜನ ಮನದ ನಾಡಿ ಮಿಡಿತ

Advertisement

ಕಡಬ: ಉರೂಸ್‌ನಲ್ಲಿ ಜನಸ್ತೋಮದಿಂದಾಗಿ ಆಮ್ಲಜನಕದ ಕೊರತೆ; ಅಸ್ವಸ್ಥರು ಆಸ್ಪತ್ರೆಗೆ ದಾಖಲು

ಉಸಿರಾಟದ ತೊಂದರೆ ಉಂಟಾಗಿ ಹಲವರು ಅಸ್ವಸ್ತಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದಲ್ಲಿ ನಡೆದಿದೆ.

ನಿರೀಕ್ಷೆಗೂ ಮೀರಿ ಬಂದ ಭಕ್ತರ ಕಾರಣಕ್ಕಾಗಿ ಆಮ್ಲಜನಕದ ಕೊರತೆಯುಂಟಾಗಿ, ಉಸಿರಾಟ ಸಮಸ್ಯೆ ಕಂಡುಬಂದಿದೆ. ಅಸ್ವಸ್ಥರಿಗೆ ಕಾಣಿಯೂರು ಮತ್ತು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಭಾರೀ ಜನಸ್ತೋಮದಿಂದಾಗಿ ರಸ್ತೆ ಸಂಪೂರ್ಣ ಬಂದ್ ಆಗಿತ್ತು ಎನ್ನಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!