ಜನ ಮನದ ನಾಡಿ ಮಿಡಿತ

Advertisement

ದೇರಳಕಟ್ಟೆ: ವೈದ್ಯರ ದಿನಾಚಾರಣೆ ಹಿನ್ನಲೆ ನಿಟ್ಟೆ ವಿವಿಯಲ್ಲಿ ನಾಲ್ವರು ಹಿರಿಯ ಖ್ಯಾತ ವೈದ್ಯರಿಗೆ ಸನ್ಮಾನ

ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ವತಿಯಿಂದ ಡಾ. ಬಿ.ಸಿ.ರಾಯ್ ಜನ್ಮದಿನ ಪ್ರಯುಕ್ತ ನಡೆದ ವೈದ್ಯರ ದಿನ ಕಾರ್ಯಕ್ರಮ ಆವಿಷ್ಕಾರ್ ಸಭಾಂಗಣದಲ್ಲಿ ನಡೆಯಿತು.

ಹಿರಿಯ ಕುಟುಂಬ ವೈದ್ಯರುಗಳಾದ ಡಾ. ಎಂ. ನೀಲಯ್ಯ ಗಂಜೀಮಠ, ಡಾ. ರಾಮಚಂದ್ರ ಐತಾಳ್ ಹೆಬ್ರಿ, ಕ್ಷೇಮ ನಿವೃತ್ತ ಮಕ್ಕಳ ತಜ್ಞೆ ಡಾ. ವಿಜಯ ಶೆಣೈ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು. ಬಳಿಕ ಕ್ಷೇಮ ನಿವೃತ್ತ ಮಕ್ಕಳ ತಜ್ಞೆ ಡಾ. ವಿಜಯ ಶೆಣೈ ಸನ್ಮಾನ ಸ್ವೀಕರಿಸಿ ಮಾತನಾಡಿ, ವೈದ್ಯಕೀಯ ವೃತ್ತಿಗೆ ಕಾಲಿಟ್ಟ ಬಳಿಕ ನಾವು ಎಷ್ಟು ಜ್ಞಾನವಂತರಾಗುತ್ತೇವೆ, ಕೌಶಲ್ಯ ವೃದ್ಧಿಸಿಕೊಂಡಿದ್ದೇವೆ ಎಂಬುದು ಎಷ್ಟು ಮುಖ್ಯವಾಗುತ್ತದೆಯೋ ಹಾಗೆಯೇ ನಮ್ಮನ್ನು ಸಾಕಿ ಬೆಳೆಸಿದ ಪೋಷಕರನ್ನು ಹಾಗೂ ಶಿಕ್ಷಣ ನೀಡಿದ ಸಂಸ್ಥೆಯ ಕೊಡುಗೆ ಯಾವುದೇ ಕಾಲಕ್ಕೂ ಮರೆಯಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ನಿಟ್ಟೆ ವಿಶ್ವವಿದ್ಯಾಲಯದ ಶೈಕ್ಷಣಿಕ ಸಹ ಕುಲಾಧಿಪತಿ ಪ್ರೊ. ಎಂ. ಶಾಂತರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!