ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ಎಕ್ಸ್ಪ್ರೆಸ್ ಬಸ್‌ನ ಚಕ್ರದಡಿಗೆ ಸಿಲುಕಿ ಮಹಿಳೆ ದಾರುಣವಾಗಿ ಮೃತ್ಯು

ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್‌ನಡಿಗೆ ಬಿದ್ದು ಧಾರುಣವಾಗಿ ಮೃತಪಟ್ಟ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತರನ್ನು 65 ವರ್ಷದ ವಿನೋದ ಸಿಸ್ಟರ್ ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳ ಮಕ್ಕಳನ್ನು ಶಾಲಾ ಬಸ್ ನಿಂದ ಇಳಿಸಿ ಮನೆಗೆ ಬಿಟ್ಟು ಬಳಿಕ ಉಪ್ಪೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್‌ನ ಚಕ್ರದಡಿಗೆ ಸಿಲುಕಿದ ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!