ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಅಬಾಷನ್, ಹಣದ ಆಮಿಷ ವಿಚಾರಕ್ಕೆ ಮುರಳಿಕೃಷ್ಣ ಹಸಂತಡ್ಕ ಸ್ಪಷ್ಟನೆ

ವಂಚನೆಗೊಳಪಟ್ಟ ಸಂತ್ರಸ್ತೆ ಮನೆಗೆ ಹಿಂದೂ ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ನೇತೃತ್ವದ ನಿಯೋಗದಲ್ಲಿ ಕಾರ್ಯಕರ್ತರು ಸಂತ್ರಸ್ತೆಯ ತಾಯಿ ಮತ್ತು ಸಂತ್ರಸ್ತೆಯನ್ನು ಭೇಟಿ ಮಾಡಿದ್ದಾರೆ.

ಬಳಿಕ ಮಗುವನ್ನು ನೋಡಿ, ಸಾಂತ್ವನ ಹೇಳಿ ಮಾಧ್ಯಮದ ಮುಂದೆ ಜಂಟಿ ಹೇಳಿಕೆ ನೀಡಿದ್ದಾರೆ. ಈ ವೇಳೆ ಮುರಳಿಕೃಷ್ಣ ಹಸಂತಡ್ಕ ಅವರು ಮಾತನಾಡಿ, ವಿಷಯ ಗೊತ್ತಾದಾಗ ನಾವೇ ಹೆಣ್ಣಿಗೆ ನ್ಯಾಯ ಕೊಡಿಸುವಲ್ಲಿ ಮಾತನಾಡಿದ್ದೇವೆ. ಆ ಸಂದರ್ಭ ಕೇಸು ಒಂದೇ ಪರಿಹಾರ ಅಲ್ಲ. ಎರಡು ಮನಸ್ಸುಗಳನ್ನು ಒಟ್ಟು ಸೇರಿಸುವ ಪ್ರಯತ್ನ ಮಾಡಬೇಕೆಂದು ಹೇಳಿದೆ ಹೊರತು ಅಬಾಷನ್ ಮಾಡಬೇಕೆಂದು ಹೇಳಿಲ್ಲ. ಹಣದ ಆಮಿಷವನ್ನೂ ನೀಡಿಲ್ಲ. ಇದು ರಸ್ತೆಯಲ್ಲಿ ನಿಂತು ಮಾತನಾಡುವ ವಿಷಯವಲ್ಲ. ನಾವು ಹೆಣ್ಣಿಗೆ ನ್ಯಾಯ ಸಿಗುವ ತನಕ ಅವರೊಂದಿಗೆ ಸ್ಪಷ್ಟವಾಗಿ, ಇರುತ್ತೇವೆ ಎಂದು ಹೇಳಿದ್ದೇವೆ. ನ್ಯಾಯ ಸಿಗುವ ತನಕ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದಿದ್ದಾರೆ. ಬಳಿಕ ಸಂತ್ರಸ್ತೆಯ ತಾಯಿ ನಮಿತಾ ಅವರು ಮಾತನಾಡಿ, ನಾನು ಯಾವ ಸಂಘಟನೆಯಲ್ಲೂ ಇಲ್ಲ. ಮಗುವಿಗೆ ಅಪ್ಪನ ಸ್ಥಾನ ಕೊಡಿಸಿ ಎಂದು ಮನವಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!