ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ನಿಮ್ಮೆಲ್ಲ ಕಷ್ಟದ ಜೊತೆ ನಾನು ಭಾಗಿಯಾಗುತ್ತೇನೆ; ಧೈರ್ಯ ತುಂಬಿದ ಪ್ರತಿಭಾ ಕುಳಾಯಿ

ಮದುವೆಯಾವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮನೆಗೆ ಹಿಂದುಳಿದ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಭೇಟಿ ನಿಡಿದ್ದಾರೆ.

ಸಂತ್ರಸ್ತೆ ಹಾಗೂ ಹೆತ್ತವರಿಗೆ ಧೈರ್ಯ ತುಂಬಿದ ಪ್ರತಿಭಾ ಕುಳಾಯಿ ಅವರು, ಬಳಿಕ ಸಂತ್ರಸ್ತೆ ತಾಯಿಗೆ ಧನಸಹಾಯ ಮಾಡಿದ್ದಾರೆ. ನಿಮ್ಮೆಲ್ಲ ಕಷ್ಟದ ಜೊತೆ ನಾನು ಭಾಗಿಯಾಗುತ್ತೇನೆ. ನಿಮ್ಮ ಯಾವುದೇ ಖರ್ಚು ವೆಚ್ಚಗಳಿದ್ದರೂ ಅದನ್ನ ನಾನು ಭರಿಸುತ್ತೇನೆ. ಆ ಮೂಲಕ ಸಂತ್ರಸ್ತೆಯ ತಾಯಿಗೆ ಪ್ರತಿಭಾ ಕುಳಾಯಿ ಧೈರ್ಯ ತುಂಬಿದ್ದಾರೆ. ಇದೇ ವೇಳೆ ಕುಳಾಯಿ ಅವರೇ ಫೋನ್ ಮೂಲಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಅವರನ್ನು ಸಂಪರ್ಕಿಸಿ ಬಳಿಕ ಸಂತ್ರಸ್ತೆಯ ತಾಯಿ ನಮಿತಾ ಮಾತನಾಡಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!