ಜನ ಮನದ ನಾಡಿ ಮಿಡಿತ

Advertisement

ಮಾಡೆಲ್ ಧ್ರುವ ಎಂಬಾತನ ಮೇಲೆ ಎರಗಿದ ಬಸ್ ಸಿಬ್ಬಂದಿ

ಆತ ಮಾಡೆಲ್ ಆತನಿಗೆ ತನ್ನ ದೇಹ ಮತ್ತು ಮುಖವೇ ಆಸ್ತಿ. ಅದನ್ನ ಕಾಪಾಡಿಕೊಳ್ಳಲು ಹರಸಾಹಸವನ್ನೆ ಮಾಡುತ್ತಾರೆ.

ಆದರೆ ಅದೊಂದು ಸಣ್ಣ ಕಾರಣಕ್ಕೆ ಬಸ್ ಸಿಬ್ಬಂದಿಗಳು ಈತನ ಮೇಲೆ ಎರಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ, ದೇಹದ ಭಾಗಗಳಿಗೆ ಪರಚಿ ಬಾಸುಂಡೆ ಬರುವಂತೆ ರಾಡು, ದೊಣ್ಣೆಯಿಂದ ಥಳಿಸಿದ್ದು, ಬೆಲೆ ಬಾಳುವ ವಸ್ತು ದೋಚಿರುವ ಆರೋಪ ಕೇಳಿ ಬಂದಿದೆ. ಮಾಡೆಲ್ ಆಗಿರುವ ಧ್ರುವ್ ನಾಯ್ಕ್, ಥಾಯ್ ಲ್ಯಾಂಡ್‌ಗೆ ಹೋಗಿ ಜುಲೈ 1ರಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ರು. ಹೀಗೆ ಬಂದವರು ಖಾಸಗಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದು, ರಾತ್ರಿ 11.30ಕ್ಕೆ ಬೆಂಗಳೂರಿನಿ0ದ ತಮ್ಮೂರು ಹುಬ್ಬಳ್ಳಿಗೆ ಹೋಗಲು ಸೀ ಬರ್ಡ್ ಬಸ್ ಬುಕ್ ಮಾಡಿದ್ದಾರೆ. ರಾತ್ರಿ ಬಸ್ ಏರಲು ಬಂದವರು ನರಕ ಕಾಣುವಂತಾಗಿದೆ. ಹೌದು,ರಾತ್ರಿ 1 ಗಂಟೆಗೆ ತನ್ನ ಸ್ನೇಹಿತರ ಜೊತೆಗೆ ಊರಿಗೆ ತೆರಳಲು ಆನಂದ್ ರಾವ್ ಸರ್ಕಲ್ ಬಳಿಗೆ ಧ್ರುವ್ ನಾಯ್ಕ್ ಬಂದಿದ್ರು. ಹೀಗೆ ಬಂದವರು ಓರ್ವ ಸ್ನೇಹಿತನ ಜೊತೆಗೆ ಕೆಳ ನಿಂತು ಸಿಗರೇಟ್ ಸೇದುತ್ತಿದ್ದರಂತೆ ಈ ವೇಳೆ ಬಸ್ ಬಾಗಿಲು ಬಂದ್ ಮಾಡಿದ ಚಾಲಕ ಬಸ್ ನಿಧಾನವಾಗಿ ಮೂವ್ ಮಾಡಿದ್ದ, ಈ ವೇಳೆ ಧ್ರುವ್ ಕೈ ಅಡ್ಡಗಟ್ಟಿ ನಾನು ಬರೋದಿದೆ ಬಸ್ ನಿಲ್ಲಿಸಿ ಎಂದಿದ್ದಾರೆ. ಈ ವೇಳೆ ಸೀ ಬರ್ಡ್ ಸಿಬ್ಬಂದಿ ಮತ್ತು ಧ್ರುವ್ ನಾಯ್ಕ್ ಮಧ್ಯೆ ಗಲಾಟೆ ಉಂಟಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!