ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಕಾನೂನಿನ ಚೌಕಟ್ಟಿನ ಪ್ರಕಾರ ಕಲ್ಲುಗಾರಿಕೆ ಮಾಡಬೇಕು”; ಐವನ್ ಡಿ’ಸೋಜ

ಮರಳು ಮತ್ತು ಕಲ್ಲುಗಳು ಜನರಿಗೆ ಸುಲಭವಾಗಿ ಲಭಿಸಬೇಕು. ಕಾನೂನಿನ ಚೌಕಟ್ಟಿನ ಪ್ರಕಾರ ಕಲ್ಲುಗಾರಿಗೆ ಮಾಡಬೇಕು.

ಕಾನೂನು ಬಾಹಿರ ಚಟುವಟಿಗೆಗಳಿಗೆ ಅವಕಾಶ ನೀಡಬಾರದೆಂದು ಕೆಪಿಸಿಸಿ ಉಪಾಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜ ಹೇಳಿದ್ದಾರೆ. ಇವರು ಮಂಗಳೂರಿನ ಮನಪಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಂಪು ಕಲ್ಲುಗಾರಿಕೆಗೆ ನಿಯಮದ ಸರಳೀಕರಣಕ್ಕೆ ಈಗಾಗಲೇ ಪ್ರಯತ್ನಗಳು ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ನನ್ನ ನಿರ್ಣಯಗಳನ್ನು ಹೇಳಿದ್ದೇನೆ. ಬೆಂಗಳೂರಿನಲ್ಲಿ ಈ ಬಗ್ಗೆ ಅಂತಿಮ ತೀರ್ಮಾನಗಳನ್ನು ಕೈಗೊಳ್ಳಲಿದ್ದಾರೆ. ಇಂದು ಕರಾವಳಿಯಲ್ಲಿ ಮರಳು ತುಂಬಿ ನೆರೆ ಆಗ್ತಾ ಇದೆ. ಅದರ ಕಾನೂನಾತ್ಮಕ ಮರಳುಗಾರಿಕೆಗೆ ಹೊಸದಾದ ಮರಳು ನೀತಿಯ ಅವಶ್ಯಕತೆ ಇದೆ. ಅದರ ಜಾರಿಯ ಬಗ್ಗೆ ಕೂಡಲೇ ಚರ್ಚೆ ನಡೆಯಲಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!