ಜನ ಮನದ ನಾಡಿ ಮಿಡಿತ

Advertisement

ದೇಶದ ನಾಗರಿಕರು ತೆಗೆದುಕೊಂಡ ಸಾಲ  ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಹಾಗೂ ಬೇಜವಾಬ್ದಾರಿಯುತ ಕ್ರಮಗಳನ್ನು ತೆಗೆದುಕೊಳ್ಳಬಾರದು – ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ : ದೇಶದ ನಾಗರಿಕರು ತೆಗೆದುಕೊಂಡ ಸಾಲ  ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಹಾಗೂ ಬೇಜವಾಬ್ದಾರಿಯುತ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಅಂತಹ ಪ್ರಕರಣಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕು ಎಂದು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿಕೆ ನೀಡಿದ್ದಾರೆ.ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸಣ್ಣ ಸಾಲಗಾರರು ಪಡೆದಿರುವ ಸಾಲ ಮರುಪಾವತಿಗೆ ಸಂಬಂಧಿಸಿದ ಪ್ರಶ್ನೆಯೊಂದರಕ್ಕೆ ಈ ರೀತಿ ಉತ್ತರವನ್ನು  ನಿರ್ಮಲ  ಸೀತಾರಾಮನ್ ನೀಡಿದ್ದಾರೆ ಎಂದು ವರದಿಯಾಗಿದೆ.ಕೆಲವು ಬ್ಯಾಂಕ್‌ಗಳು ಕಠೋರ ನಿಯಮಗಳು ಹಾಗೂ ದರ್ಪ ಮತ್ತು ನಿಷ್ಕರುಣೆಯಿಂದ ಸಾಲ ಮರುಪಾವತಿಯನ್ನು ಅನುಸರಿಸಿವೆ ಎಂಬುದರ ಕುರಿತು  ದೂರುಗಳನ್ನು ಸ್ವೀಕರಿಸಿದ್ದೇನೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ಸಾಲ ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಮಾನವೀಯತೆ ಮತ್ತು ಸೂಕ್ಷ್ಮತೆಯನ್ನು ಮನಸ್ಸಿನಲ್ಲಿಟ್ಟುಕೊಂಡು ವಿಷಯವನ್ನು ಸಮೀಪಿಸಬೇಕು ಎಂದು ಸರಕಾರವು ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ” ಎಂದು ಹೇಳಿದರು ಎಂಬುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!