ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ನಿಗೆ ನ್ಯಾಯಾಂಗ ಬಂಧನ -ತಂದೆಗೆ ಜಾಮೀನು ಮಂಜೂರು.

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನ ಟಿ ನರಸಿಪುರದಿಂದ ಬಂಧಿಸಿದ್ದಾರೆ.

ಜು.5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಪರಾರಿಯಾಗಲು ಸಹಕರಿಸಿದ ಹಿನ್ನಲೆಯಲ್ಲಿ ಆರೋಪಿಯ ತಂದೆ ಪಿ ಜಿ ಜಗನ್ನಿವಾಸ ರಾವ್ ಅವರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿ, ಬಂಧಿಸಿದ್ದರು.

ಸಂಜೆ ಮಗನೊಂದಿಗೆ ತಂದೆಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯ ಪಿ ಜಿ ಜಗನ್ನಿವಾಸ ರಾವ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!