ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ನೇಣು ಬಿಗಿದು ಆತ್ಮಹತ್ಯೆ

ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ.

ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ. ತೇಜಸ್ ಮೊಡಂಕಾಪು ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇವತ್ತು ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ಖಾಸಗಿ ಕೆಲಸದಲ್ಲಿರುವ ಕಾರಣ ಅವರು ಮನೆಗೆ ಬರುವಾಗ ರಾತ್ರಿಯಾಗುತ್ತದೆ. ಮಗ ಎಂದಿನAತೆ ಸಂಜೆ ಮನೆಗೆ ಬಂದು ಮನೆಯಲ್ಲಿ ಇರುತ್ತಾನೆ. ಅದೇ ರೀತಿ ತಂದೆ ಮನೆಗೆ ಬಂದಾಗ ಬಾಗಿಲು ಹಾಕಿದ್ದು, ಕಂಡು ಮನೆಯೊಳಗೆ ನೋಡಿದಾಗ ಕೋಣೆಯಲ್ಲಿ ಈತ ನೇಣು ಬಿಗಿದು ನೇತಾಡುವುದು ಕಂಡು ಬಂದಿದೆ. ಕೂಡಲೇ ಆಸ್ಪತ್ರೆಗೆ ತರಲಾಗಿದೆಯಾದರೂ ಆತ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ತಿಳಿಸಿದ್ದಾರೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!