ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಜು.13ರಿಂದ ಪದವು ಶ್ರೀ ಶನೈಶ್ಚರ ದೇವಸ್ಥಾನದ ಸಂಗ್ರಹ ಅಭಿಯಾನ

ಮಂಗಳೂರಿನ ಕುಲಶೇಖರ ಪದವು ಮೇಗಿನ ಮನೆ ಪರಿಸರದಲ್ಲಿ ನಿರ್ಮಿಸಿದ್ದ ಶ್ರೀ ಶನೈಶ್ಚರ ಮಂದಿರವನ್ನು ದೇವಸ್ಥಾನ ಸ್ವರೂಪದಲ್ಲಿ ಪುನರ್ ನಿರ್ಮಾಣ ಮಾಡುವ ಸಂಕಲ್ಪದೊAದಿಗೆ ದೇವಸ್ಥಾನ ನಿರ್ಮಾಣ ಶಿಲಾನ್ಯಾಸ ನೆರವೇರಿಸಲಾಗಿದೆ. ಶ್ರೀ ದುರ್ಗಾ ದೇವಿ ಹಾಗೂ ಮಹಾಗಣಪತಿ ಗುಡಿ ಸಹಿತ ಶ್ರೀ ಶನಿ ದೇವರ ದೇವಸ್ಥಾನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ನವೆಂಬರ್ 2025ರಲ್ಲಿ ಪ್ರತಿಷ್ಠೆ ಬ್ರಹ್ಮಕಲಶ ನಡೆಸಲಾಗುವುದು ಎಂದು ಅಧ್ಯಕ್ಷ ಕದ್ರಿ ನವನೀತ್ ಶೆಟ್ಟಿ ಹೇಳಿದ್ದಾರೆ. ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ಮಂದಿರದ ಸಮೀಪ 8 ಸೆಂಟ್ಸ್ ಸ್ಥಳವನ್ನು ಖರೀದಿ ಮಾಡಲಾಗಿದ್ದು ಇನ್ನೂ ಹೆಚ್ಚುವರಿ 10 ಸೆಂಟ್ಸ್ ಜಮೀನು ಖರೀದಿ ಮಾಡುವ ಯೋಜನೆ ಇದೆ. ಈ ಯೋಜನೆಗೆ ಒಟ್ಟು ಮೂರು ಕೋಟಿ ರೂಪಾಯಿ ವೆಚ್ಚ ತಗುಲಲಿದೆ. ದೇವಸ್ಥಾನದ ನಿರ್ಮಾಣ ಕಾರ್ಯವು ಊರ ಪರವೂರ ಭಕ್ತರ ಸಹಾಯದಿಂದ ಭರದಿಂದ ಸಾಗುತ್ತಿದ್ದು ಮುಂದಿನ ಕೆಲಸ ಕಾರ್ಯಗಳಿಗೆ ಆರ್ಥಿಕ ಕ್ರೋಡಿಕರಣವಾಗಬೇಕಾಗಿದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮೋನಪ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿ ಕಿಶೋರ್ ಕೊಟ್ಟಾರಿ, ಮಾತೃ ಮಂಡಳಿ ಅಧ್ಯಕ್ಷೆ ವಿಜಯ ಅರುಣ್ ಮತ್ತಿತರರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!