ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರ ದಾಳಿ

ಅಕ್ರಮವಾಗಿ ಮಧ್ಯ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ದಾಳಿ ನಡೆಸಿದ ಘಟನೆ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.

ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ, ಅಜ್ಜಿ ಬಾಕಿಮಾರು ಸೂರ್ಯಚಂದ್ರಜನರಲ್ ಸ್ಟೋರ್ ಮಾಲಕಿ ಸುಜಾತ ಶೆಟ್ಟಿ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಅವರು ಅಂಗಡಿಯಲ್ಲಿ ಪರವಾನಗಿ ಇಲ್ಲದೆ ಮಧ್ಯ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ಮಾಡಿದ್ದಾರೆ. ಸುಮಾರು 1250 ರೂಪಾಯಿ ಮೌಲ್ಯದ 2.25 ಲೀಟರ್ ಮಧ್ಯ ಇರುವ ಒಟ್ಟು 25 ಸ್ಲಾಚೆಟ್‌ಗಳನ್ನು ದಾಳಿಯ ವೇಳೆ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ನಡೆಸಿ ಪರಿಶೀಲಿಸಿದಾಗ ಅಂಗಡಿ ಕೋಣೆಯ ಕ್ಯಾಶ್ ಕೌಂಟರ್‌ನ ಕೆಳಗಿನ ಲಾಕರ್‌ನಲ್ಲಿ ಮಧ್ಯದ ಸ್ಲಾಚೆಟ್‌ಗಳು ಪತ್ತೆಯಾಗಿದ್ದು, 90 ಎಂ.ಎಲ್. ಸಾಮರ್ಥ್ಯದ ಪ್ರೆಸ್ಟೀಜ್ ವಿಸ್ಕಿ, 8 ಸ್ಲಾಚೆಟ್, ಒರಿಜನಲ್ ಚಾಯ್ಸ್ 6 ಸ್ಲಾಚೆಟ್ ಸೇರಿದಂತೆ ಹಲವಾರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!