ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಯಾರನ್ನೋ ಏಕವಚನದಲ್ಲಿ ನಿಂದಿಸಿ ಯಾರೂ ದೊಡ್ಡ ಜನ ಆಗುದಿಲ್ಲ; ಶಾಸಕ ಅಶೋಕ್ ರೈ ವಾಗ್ದಾಳಿ

ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಪುತ್ತೂರು ಶಾಸಕರ ಬಗ್ಗೆ ಅವಹೇನಕಾರಿಯಾಗಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಳ್ಯದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯೆ ನೀಡಿದ್ದಾರೆ.

ಇತರರನ್ನು ಏಕವಚನದಲ್ಲಿ ಮಾತನಾಡೋದು ಅವರ ಸಂಸ್ಕೃತಿಯಲ್ಲ. ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪುತ್ತೂರಿನ ಆ ಸಂಘಟನೆಗೆ ಸೇರಿದ ಕೇವಲ ಇಬ್ಬರೇ ವ್ಯಕ್ತಿಗಳು ಇದ್ರು. ಉಳಿದವರೆಲ್ಲಾ ಸುಳ್ಯ ಮತ್ತು ಇತರ ಕಡೆಗಳಿಗೆ ಸೇರಿದವರು. ಪ್ರತಿಭಟನೆಯಲ್ಲಿ ಯಾವನೋ ಒಬ್ಬ ಮುಟ್ಟಾಳ ಎಲ್ಲಿಂದಲೋ ಬಂದು ಮಾತನಾಡಿದ್ದಾನೆ. ಅವನು ಸ್ವಲ್ಪ ಹೊತ್ತು ಪುತ್ತೂರಿನಲ್ಲಿರಬೇಕಿತ್ತು. ಅವನಿಗೆ ಬುದ್ಧಿ ಕಲಿಸುವ ಕೆಲಸ ಮಾಡುತ್ತಿದ್ದೆ. ನಾವು ಯಾರಿಗೂ ವಿರೋಧವಿಲ್ಲ. ಆದರೆ ಯಾರು ಅನಾವಶ್ಯಕವಾಗಿ ಇಂಥಹ ವಿಚಾರ ಸೃಷ್ಠಿ ಮಾಡುತ್ತಾರೋ ಅಂತವರಿಗೆ ಬುದ್ಧಿ ಕಲಿಸುವ ಕೆಲಸ ಮಾಡುತ್ತೇವೆ. ಯಾರನ್ನೋ ಏಕವಚನದಲ್ಲಿ ನಿಂದಿಸಿದ ಕೂಡಲೇ ಯಾರೂ ದೊಡ್ಡ ಜನ ಆಗುದಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ವಾಗ್ದಾಳಿ ನಡೆಸಿದ್ರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!