ಜನ ಮನದ ನಾಡಿ ಮಿಡಿತ

Advertisement

ಹರಿಯಾಣ: ರೊಚ್ಚಿಗೆದ್ದ ತಂದೆಯಿಂದ ಮಗಳ ಮೇಲೆ ಗುಂಡಿನ ದಾಳಿ

ಹೆತ್ತ ತಂದೆಯೇ 25 ವರ್ಷದ ಮಗಳನ್ನು ಗುಂಡಿಕ್ಕಿ ಜೀವ ತೆಗೆದ ಘಟನೆ ಹರಿಯಾಣದ ಗುರುಗ್ರಾಮ್ ಸೆಕ್ಟರ್ 75 ರಲ್ಲಿ ನಡೆದಿದೆ.

ರಾಧಿಕ ಯಾದವ್ ತಂದೆಯಿಂದ ಜೀವ ಕಳೆದುಕೊಂಡ ಹೆಣ್ಮಗಳು. ಈಕೆ ನ್ಯಾಷನಲ್ ಲೇವೆಲ್‌ನ ಟೆನ್ನಿಸ್ ಆಟಗಾರ್ತಿ ಆಗಿದ್ದರು. ದೀಪಕ್ ಯಾದವ್ ಮಗಳ ಜೀವ ತೆಗೆದ ಆರೋಪಿ ಅಪ್ಪ. ಪೊಲೀಸರಿಗೆ ಆರೋಪಿ ತಪ್ಪೊಪ್ಪಿಗೆ ನೀಡಿದ್ದಾನೆ. ಅದರಲ್ಲಿ ಮಗಳ ಆದಾಯ ಹಾಗೂ ಆಕೆಯ ಕ್ಯಾರೆಕ್ಟರ್ ಬಗ್ಗೆ ಸ್ಥಳೀಯರು ನಿಂದಿಸುತ್ತಿದ್ದರು. ಅಲ್ಲದೇ ಮಗಳ ಆದಾಯದಿಂದ ನಾನು ಜೀವನ ಸಾಗಿಸುತ್ತಿದ್ದೇನೆ ಎಂದು ಗೇಲಿ ಮಾಡುತ್ತಿದ್ದರು. ಇದರಿಂದ ಅವಮಾನಕ್ಕೆ ಒಳಗಾಗಿ ಇಂಥ ಕೆಲಸ ಮಾಡಿದೆ. ನಾನು ಹಲವು ಬಾರಿ ಟೆನ್ನಿಸ್ ಅಖಾಡಮಿಗೆ ಹೋಗದ ಹಾಗೆ ಕೇಳಿಕೊಂಡಿದ್ದೆ. ಅದಕ್ಕೆ ಆಕೆ ಒಪ್ಪಿರಲಿಲ್ಲ ಇದೇ ಕೋಪದಲ್ಲಿ ಗುಂಡು ಹಾರಿಸಿದ್ದಾನೆ. ಅಲ್ಲದೇ ಕೌಟುಂಬಿಕ ಕಲಹ ಕೂಡ ಇತ್ತು ಎಂದು ದಾಖಲಾಗಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!