ಜನ ಮನದ ನಾಡಿ ಮಿಡಿತ

Advertisement

ಹರಿಯಾಣ: ರೊಚ್ಚಿಗೆದ್ದ ತಂದೆಯಿಂದ ಮಗಳ ಮೇಲೆ ಗುಂಡಿನ ದಾಳಿ

ಹೆತ್ತ ತಂದೆಯೇ 25 ವರ್ಷದ ಮಗಳನ್ನು ಗುಂಡಿಕ್ಕಿ ಜೀವ ತೆಗೆದ ಘಟನೆ ಹರಿಯಾಣದ ಗುರುಗ್ರಾಮ್ ಸೆಕ್ಟರ್ 75 ರಲ್ಲಿ ನಡೆದಿದೆ.

ರಾಧಿಕ ಯಾದವ್ ತಂದೆಯಿಂದ ಜೀವ ಕಳೆದುಕೊಂಡ ಹೆಣ್ಮಗಳು. ಈಕೆ ನ್ಯಾಷನಲ್ ಲೇವೆಲ್‌ನ ಟೆನ್ನಿಸ್ ಆಟಗಾರ್ತಿ ಆಗಿದ್ದರು. ದೀಪಕ್ ಯಾದವ್ ಮಗಳ ಜೀವ ತೆಗೆದ ಆರೋಪಿ ಅಪ್ಪ. ಪೊಲೀಸರಿಗೆ ಆರೋಪಿ ತಪ್ಪೊಪ್ಪಿಗೆ ನೀಡಿದ್ದಾನೆ. ಅದರಲ್ಲಿ ಮಗಳ ಆದಾಯ ಹಾಗೂ ಆಕೆಯ ಕ್ಯಾರೆಕ್ಟರ್ ಬಗ್ಗೆ ಸ್ಥಳೀಯರು ನಿಂದಿಸುತ್ತಿದ್ದರು. ಅಲ್ಲದೇ ಮಗಳ ಆದಾಯದಿಂದ ನಾನು ಜೀವನ ಸಾಗಿಸುತ್ತಿದ್ದೇನೆ ಎಂದು ಗೇಲಿ ಮಾಡುತ್ತಿದ್ದರು. ಇದರಿಂದ ಅವಮಾನಕ್ಕೆ ಒಳಗಾಗಿ ಇಂಥ ಕೆಲಸ ಮಾಡಿದೆ. ನಾನು ಹಲವು ಬಾರಿ ಟೆನ್ನಿಸ್ ಅಖಾಡಮಿಗೆ ಹೋಗದ ಹಾಗೆ ಕೇಳಿಕೊಂಡಿದ್ದೆ. ಅದಕ್ಕೆ ಆಕೆ ಒಪ್ಪಿರಲಿಲ್ಲ ಇದೇ ಕೋಪದಲ್ಲಿ ಗುಂಡು ಹಾರಿಸಿದ್ದಾನೆ. ಅಲ್ಲದೇ ಕೌಟುಂಬಿಕ ಕಲಹ ಕೂಡ ಇತ್ತು ಎಂದು ದಾಖಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!