ಜನ ಮನದ ನಾಡಿ ಮಿಡಿತ

Advertisement

ಹರಿಯಾಣ: ರೊಚ್ಚಿಗೆದ್ದ ತಂದೆಯಿಂದ ಮಗಳ ಮೇಲೆ ಗುಂಡಿನ ದಾಳಿ

ಹೆತ್ತ ತಂದೆಯೇ 25 ವರ್ಷದ ಮಗಳನ್ನು ಗುಂಡಿಕ್ಕಿ ಜೀವ ತೆಗೆದ ಘಟನೆ ಹರಿಯಾಣದ ಗುರುಗ್ರಾಮ್ ಸೆಕ್ಟರ್ 75 ರಲ್ಲಿ ನಡೆದಿದೆ.

ರಾಧಿಕ ಯಾದವ್ ತಂದೆಯಿಂದ ಜೀವ ಕಳೆದುಕೊಂಡ ಹೆಣ್ಮಗಳು. ಈಕೆ ನ್ಯಾಷನಲ್ ಲೇವೆಲ್‌ನ ಟೆನ್ನಿಸ್ ಆಟಗಾರ್ತಿ ಆಗಿದ್ದರು. ದೀಪಕ್ ಯಾದವ್ ಮಗಳ ಜೀವ ತೆಗೆದ ಆರೋಪಿ ಅಪ್ಪ. ಪೊಲೀಸರಿಗೆ ಆರೋಪಿ ತಪ್ಪೊಪ್ಪಿಗೆ ನೀಡಿದ್ದಾನೆ. ಅದರಲ್ಲಿ ಮಗಳ ಆದಾಯ ಹಾಗೂ ಆಕೆಯ ಕ್ಯಾರೆಕ್ಟರ್ ಬಗ್ಗೆ ಸ್ಥಳೀಯರು ನಿಂದಿಸುತ್ತಿದ್ದರು. ಅಲ್ಲದೇ ಮಗಳ ಆದಾಯದಿಂದ ನಾನು ಜೀವನ ಸಾಗಿಸುತ್ತಿದ್ದೇನೆ ಎಂದು ಗೇಲಿ ಮಾಡುತ್ತಿದ್ದರು. ಇದರಿಂದ ಅವಮಾನಕ್ಕೆ ಒಳಗಾಗಿ ಇಂಥ ಕೆಲಸ ಮಾಡಿದೆ. ನಾನು ಹಲವು ಬಾರಿ ಟೆನ್ನಿಸ್ ಅಖಾಡಮಿಗೆ ಹೋಗದ ಹಾಗೆ ಕೇಳಿಕೊಂಡಿದ್ದೆ. ಅದಕ್ಕೆ ಆಕೆ ಒಪ್ಪಿರಲಿಲ್ಲ ಇದೇ ಕೋಪದಲ್ಲಿ ಗುಂಡು ಹಾರಿಸಿದ್ದಾನೆ. ಅಲ್ಲದೇ ಕೌಟುಂಬಿಕ ಕಲಹ ಕೂಡ ಇತ್ತು ಎಂದು ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!