ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಎಳೆಯ ಮಕ್ಕಳಲ್ಲಿ ವಿಷಬೀಜ ಬಿತ್ತಬೇಡಿ”; ಎಂಬಿ ಪುರಾಣಿಕ್

ಮಂಗಳೂರಿನಲ್ಲಿ ಸರಣಿ ಕೊಲೆ ಮತ್ತು ಆನಂತರ ಬೆಳವಣಿಗೆಯ ಪರಿಣಾಮ ಕೋಮು ದ್ವೇಷದ ವಾತಾವರಣ ನಿರ್ಮಾಣಗೊಂಡಿದ್ದರಿಂದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸರ್ವಧರ್ಮಗಳ ಪ್ರಮುಖರು, ಸಂಘ-ಸಂಸ್ಥೆಗಳ ಪ್ರಮುಖರು, ಶಾಸಕರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಲಾಯಿತು.

ಹಲವು ಪ್ರಮುಖರು ತಮ್ಮವಿಚಾರಗಳನ್ನು ಹೇಳಿ ಶಾಂತಿ ಸೌಹಾರ್ದಕ್ಕೆ ಏನೇನು ಆಗಬೇಕೆಂದು ಸಲಹೆಗಳನ್ನು ನೀಡಿದ್ದಾರೆ. ಎಳೆಯ ಮಕ್ಕಳಲ್ಲಿ ವಿಷಬೀಜ ಬಿತ್ತಬೇಡಿ. ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ನಮ್ಮ ಪೂಜಾಪದ್ಧತಿಯೇ ಶ್ರೇಷ್ಠ ನಮ್ಮ ಧರ್ಮವೇ ಶ್ರೇಷ್ಠ ಉಳಿದದ್ದೆಲ್ಲ ಕನಿಷ್ಠ ಎಂದು ಬೋಧಿಸುವುದು ಮಕ್ಕಳ ಮನಸ್ಸಿನಲ್ಲಿ ಮೂಲಭೂತವಾದ ಬಿತ್ತುತ್ತದೆ. ಎಲ್ಲರ ಮನೆಗಳಲ್ಲಿ, ಎಲ್ಲ ಕಡೆಯ ಶಾಲೆಗಳಲ್ಲೂ ಎಲ್ಲ ಧರ್ಮಗಳೂ ಒಂದೇ ಎನ್ನುವ ಸೌಹಾರ್ದ ಭಾವನೆ ಬಿತ್ತಬೇಕು. ಹಾಗಾದಾಗ ಮಾತ್ರ ಶಾಂತಿ, ಸಾಮರಸ್ಯ ನೆಲೆಸಬಹುದು ಎಂದು ವಿಶ್ವ ಹಿಂದು ಪರಿಷತ್ ಪ್ರಮುಖ, ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂಬಿ ಪುರಾಣಿಕ್ ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!