ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ನೆಹರೂ ಅವರೇ ಆರ್‌ಎಸ್‌ಎಸ್ ಸಂಘಟನೆಯನ್ನ ಸ್ವಾಗತಿಸಿದ್ರು”; ಸಂಸದ ಕೋಟ

ಆರ್‌ಎಸ್‌ಎಸ್ ನಿಷೇಧ ದಿನಕ್ಕೊಂದು ರೂಪ ಪಡೆಯುತ್ತಿದೆ. ನೆಹರೂ ಅವರೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆರ್‌ಎಸ್‌ಎಸ್‌ಗೆ ಬನ್ನಿ ಎಂದು ಆಹ್ವಾನ ನೀಡಿದ್ರು. ಅಂಬೇಡ್ಕರ್ ಅವರೇ ಅಸ್ಪೃಶ್ಯತೆ-ಜಾತೀಯತೆ ಇಲ್ಲದ ಸಂಘಟನೆ ಎಂದು ಮೆಚ್ಚುಗೆಯನ್ನು ಅಂದು ವ್ಯಕ್ತಪಡಿಸಿದ್ರು ಎಂದು ಸಂಸದ ಕೊಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಇವರು ಉಡುಪಿಯಲ್ಲಿ ಮಾತನಾಡಿ, ಆರ್ ಎಸ್ ಎಸ್ ನಿಷೇಧಕ್ಕೆ ಸ್ವತಃ ನೆಹರೂ ಅವರೇ ಒಮ್ಮೆ ಪ್ರಯತ್ನ ಮಾಡಿದ್ರು. ಪ್ರಯತ್ನ ಕೈಗೂಡದೇ ಇದ್ದಾಗ ನೆಹರೂ ಅವರೇ ಸ್ವಾಗತಿಸಿದ್ರು. ಇಂದಿರಾಗಾಂಧಿ, ರಾಜೀವ್ ಗಾಂಧಿ ಪ್ರಯತ್ನ ಕೂಡ ಫಲಿಸಲಿಲ್ಲ. ರಾಹುಲ್ ಗಾಂಧಿ ಅದೇ ಮಾತನ್ನ ಆಡಿದ್ದಾರೆ. ಇಂತಹ ಗೊಂದಲಗಳಿಗೆ ಸಮಯ ವ್ಯರ್ಥ ಮಾಡಬೇಡಿ. ತಮ್ಮ ಇಲಾಖೆ ಅಭಿವೃದ್ಧಿ, ಬಡವರ ಕಲ್ಯಾಣದ ಕಡೆಗೆ ಗಮನ ಹರಿಸಲಿ ಎಂದು ಟಾಂಗ್ ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!