ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅತ್ಯಾಚಾರ ಯತ್ನ ಮಾಡಿದ್ದ ಆರೋಪಿ ಡ್ಯಾನಿಶ್‌ನಿಂದ ಪೊಲೀಸರ ಮೇಲೆ ಹಲ್ಲೆ..!

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಾಲ್ವರು ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ.

ತಪ್ಪಿಸಲು ಯತ್ನಿಸಿದ ಪ್ರಮುಖ ಆರೋಪಿ ಡ್ಯಾನಿಶ್‌ಗೆ ಪೊಲೀಸರು ಲಾಠಿ ರುಚಿ ತೋರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅಬೀದಾ ಎಂಬಾಕೆಯು ತನ್ನ ಸಂಬಂಧಿಯ ಜೊತೆಗಿದ್ದ ವೈಯಕ್ತಿಕ ಸೇಡನ್ನು ತೀರಿಸಿಕೊಳ್ಳಲು ತನ್ನ ಆಪ್ತ ಮೊಹಮ್ಮದ್ ಡ್ಯಾನೀಶ್‌ನ ಮೂಲಕ ಈ ಕೃತ್ಯಕ್ಕೆ ಮುಂದಾಗಿದ್ಲು. ತನ್ನ ಸಂಬಂಧಿಯ 8 ವರ್ಷದ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಆರೋಪಿಗಳಾದ ಮೊಹಮ್ಮದ್ ಡ್ಯಾನಿಶ್, ಶಮಿ, ಮೌಸೀನ್ ಮೂಲಕ ಲೈಂಗಿಕ ದೌರ್ಜನ್ಯ ಮಾಡಿಸಿದ್ಲು. ಈ ಪ್ರಕರಣದಲ್ಲಿ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಪ್ರಮುಖ ಆರೋಪಿ ಡ್ಯಾನಿಶ್‌ನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಹಲ್ಲೆಗೊಳಗಾದ ಪೊಲೀಸ್ ಸಿಬಂದಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!