ಜನ ಮನದ ನಾಡಿ ಮಿಡಿತ

Advertisement

ಪ್ರತಿಷ್ಟಿತ ಬಂಟ್ವಾಳ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಆಯ್ಕೆ

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ-ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ.


ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ, ಜಿಲ್ಲೆಯ ಹಲವು ದೈವಸ್ಥಾನ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಜವಾಬ್ದಾರಿಯನ್ನು ವಹಿಸಿಕೊಂಡು, ಧಾರ್ಮಿಕವಾಗಿ ಸಾಮಾಜಿಕವಾಗಿ ಜನಾನುರಾಗಿಯಾಗಿರುತ್ತಾರೆ. ಮಾತ್ರವಲ್ಲದೆ ಪ್ರಗತಿಪರ ಕೃಷಿಕರೂ ಆಗಿರುತ್ತಾರೆ. ಉಪಾಧ್ಯಕ್ಷರಾಗಿ ಐತಪ್ಪ ಆಳ್ವ ಬಿಸಿರೋಡ್, ಕಾರ್ಯದರ್ಶಿಯಾಗಿ ಸದಾನಂದ ಆಳ್ವ ಕಂಪ, ಕೋಶಾಧಿಕಾರಿಯಾಗಿ ಲೋಕೇಶ್ ಶೆಟ್ಟಿ ಕುಳ, ಜೊತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಶೆಟ್ಟಿ ಸಜಿಪ,ಜೊತೆ ಕೋಶಾಧಿಕಾರಿಯಾಗಿ ಶ್ರೀವಿದ್ಯಾ ರೈ, ಬಿಸಿರೋಡ್ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಆಯ್ಕೆಯ ಸಭೆಯು ಬಂಟ್ವಾಳ ತಾಲೂಕು ಬಂಟರ ಭವನದ ಸಭಾಂಗಣದಲ್ಲಿ ಜರಗಿತು.
ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಕಿರಣ್ ಹೆಗ್ಡೆ ಅನಂತಾಡಿ, ವಿವೇಕ್ ಶೆಟ್ಟಿ ನಗ್ರಿಗುತ್ತು, ಲೋಕನಾಥ ಶೆಟ್ಟಿ ಬಿ.ಸಿ.ರೋಡ್, ಶಾಂತರಾಮ ಶೆಟ್ಟಿ ಬೋಳಂತೂರು ನಡೆಸಿಕೊಟ್ಟರು. ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!