ಜನ ಮನದ ನಾಡಿ ಮಿಡಿತ

Advertisement

ಸಜೀಪನಡು: ಸಜೀಪನಡು ಗ್ರಾ.ಪಂ. ವಿರುದ್ಧ ಅದೇ ಪಂ.ಸದಸ್ಯರೋರ್ವರಿಂದ ಪ್ರತಿಭಟನೆ

ಸಜೀಪನಡು ಗ್ರಾಮ ಪಂಚಾಯತ್‌ನಿಂದ ಮೂಲಭೂತ ಸೌಕರ್ಯದ ಬಗ್ಗೆ ನಿರ್ಲಕ್ಷ್ಯ ಮತ್ತು ದುರಾಡಳಿತ ವಿರೋಧಿಸಿ ಸದಸ್ಯ ನಾಸೀರ್ ಸಜೀಪ ಅವರು ಜು.17ರಂದು ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ.

ಸಜೀಪನಡು ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಜು.1 ಮತ್ತು ಜು.5ರಂದು ದಾರಿ ದೀಪ ದುರಸ್ತಿ, ಚರಂಡಿ ಹೂಳೆತ್ತುವ ಬಗ್ಗೆ ದೂರು ನೀಡಿದ್ರು. ಆದರೆ ಈ ಬಗ್ಗೆ ಗ್ರಾಮ ಪಂಚಾಯತ್ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಜು.16ರ ಒಳಗೆ ಮನವಿಗೆ ಸ್ಪಂದಿಸದಿದ್ದಲ್ಲಿ ಜು.17 ರಂದು ಬೇಡಿಕೆ ಈಡೇರುವರೆಗೂ ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಪಂಚಾಯತ್ ಕಚೇರಿ ಮುಂಭಾಗ ಬೋರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!