ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ವೀರಕಂಭ ಗ್ರಾಮದ ಕುಮೇರು ಎಂಬಲ್ಲಿ ಕಾಲು ಸಂಕದ ತಡೆಗೋಡೆ ಕುಸಿತ

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕುಮೇರು ಎಂಬಲ್ಲಿನ ಕಾಲು ಸಂಕದ ಬದಿಗೆ ಕಟ್ಟಿದ ತಡೆಗೋಡೆಯು ವಿಪರೀತ ಮಳೆಗೆ ಜರಿದಿದ್ದು ಅಪಾಯದ ಸ್ಥಿತಿಯಲ್ಲಿದೆ.

ಈ ದಾರಿಯಲ್ಲಿ ವೀರಕಂಭದಿಂದ ಕುಮೇರು, ಕೆಮ್ಮಟೆ, ಲಾಡ, ಸಿಂಗೇರಿ, ಕಿನ್ನಿ ಮೂಲೆ, ಗುಡ್ಡೆ ತೋಟ ಪ್ರದೇಶದ ನಿವಾಸಿಗಳು ಈ ದಾರಿಯನ್ನೇ ಅವಲಂಬಿತರಾಗಿದ್ದಾರೆ. ದಿನ ನಿತ್ಯ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಈ ಕಾಲು ಸಂಕದ ಮೇಲಿಂದಲೇ ನಡೆದುಕೊಂಡು ಬರುವುದರಿಂದ ಅಪಾಯ ಸಂಭವಿಸುವ ಮೊದಲೇ ಇದರ ತುರ್ತು ರಿಪೇರಿ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!