ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಕೇರಳ ಮಾಜಿ ಸಿಎಂ ವಿ. ಎಸ್. ಅಚ್ಯುತಾನಂದನ್ ನಿಧನ

ಕೇರಳ ಮಾಜಿ ಸಿಎಂ ವಿ. ಎಸ್. ಅಚ್ಯುತಾನಂದನ್ ನಿಧನದ ಹಿನ್ನೆಲೆಯಲ್ಲಿ ಗೌರವಸೂಚಕವಾಗಿ ಕೇರಳ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ನಡೆಯಲಿದೆ ಮತ್ತು ಇಂದು ರಾಜ್ಯಾದ್ಯಾಂತ ರಜೆ ಘೋಷಿಸಲಾಗಿದೆ.

ಹಾಗೆಯೇ ಕೇರಳದ ಎಲ್ಲಾ ಶೈಕ್ಷಣಿಕ, ಸ್ಥಳೀಯಾಡಳಿತ, ಸರಕಾರಿ, ಅರೆ ಸರಕಾರಿ ಸಂಸ್ಥೆಗಳಿಗೆ ಸರಕಾರಿ ಇಲಾಖೆ ರಜೆ ಘೋಷಿಸಿದೆ. ಹಾಗೂ ಮಂಗಳವಾರ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಖಾಸಗಿ ಬಸ್ ಮಾಲಕರ ಸಂಘ ಇಂದಿನಿಂದ ಆರಂಭಿಸುವುದಾಗಿ ಘೋಷಣೆ ಮಾಡಿದ್ದ ಬಸ್ ಮುಷ್ಕರವನ್ನು ಕೂಡ ಮುಂದೂಡಲಾಗಿದೆ. ಮಂಗಳವಾರ ತಿರುವನಂತಪುರದಲ್ಲಿ ಪಾರ್ಥಿವ ಶರೀರದ ಅಂತಿಮ ನಮನ ನಡೆಯಲಿದ್ದು ಬಳಿಕ ಶೋಕಯಾತ್ರೆಯ ಮೂಲಕ ಆಲಪ್ಪುಯ ಪುನ್ನಪ್ರ ಅವರ ಊರಿಗೆ ಪಾರ್ಥಿವ ಶರೀರ ತಲುಪಲಿದೆ. ಬುಧವಾರ ಅಂತ್ಯಕ್ರಿಯೆ ಜರುಗಲಿದೆ.

Leave a Reply

Your email address will not be published. Required fields are marked *

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

error: Content is protected !!