ಜನ ಮನದ ನಾಡಿ ಮಿಡಿತ

Advertisement

ಹೈದರಾಬಾದ್: ಫ್ರಿಡ್ಜ್ ನಲ್ಲಿದ್ದ ಮಾಂಸಾಹಾರ ಸೇವಿಸಿ ವ್ಯಕ್ತಿ ಮೃತ್ಯು; ಮೂವರು ಗಂಭೀರ

ಫ್ರಿಡ್ಜ್ನಲ್ಲಿದ್ದ ಚಿಕನ್, ಮಟನ್, ಬೋಟಿ ಬಿಸಿ ಮಾಡಿ ತಿಂದು ಒಬ್ಬ ಸಾವನ್ನಪ್ಪಿದ್ದು, ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಘಟನೆ ಹೈದಾರಾಬಾದ್ ನಲ್ಲಿ ನಡೆದಿದೆ.

ಮೃತ ವ್ಯಕ್ತಿ 46 ವರ್ಷದ ಶ್ರೀನಿವಾಸ್ ಯಾದವ್ ಎಂದು ತಿಳಿದುಬಂದಿದೆ. ಈತನ ಮನೆಯಲ್ಲಿ ಹಬ್ಬದ ಪ್ರಯುಕ್ತ ಚಿಕನ್, ಮಟನ್, ಮತ್ತು ಬೋಟಿ ಮಾಡಿಲಾಗಿತ್ತು. ಮರುದಿನ ಶ್ರೀನಿವಾಸ್ ಯಾದವ್ ಕುಟುಂಬ ಉಳಿದ ಮಾಂಸವನ್ನು ಬಿಸಿ ಮಾಡಿ ಸೇವಿಸಿದ್ದು, ಸ್ವಲ್ಪ ಸಮಯದಲ್ಲೇ ಕುಟುಂಬದ 9 ಜನರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿತು. ಕೂಡಲೇ ಎಲ್ಲರನ್ನೂ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಲಾಗಿದೆ. ಅದಾಗಲೇ ಶ್ರೀನಿವಾಸ್ ಯಾದವ್ ಪ್ರಾಣಪಕ್ಷಿ ಹಾರಿ ಹೋಗಿದೆ. ಇನ್ನು ಮೂವರು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಉಳಿದವರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಫುಡ್ ಪಾಯಿಸನಿಂದ ಆರೊಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಪೋಸ್ಟ್ ಮಾರ್ಟಮ್ ವರದಿ ಬಂದ ನಂತರವೆ ಸಾವಿಗೆ ನಿಖರ ಕಾರಣ ತಿಳಿದುಬರಬೆಕಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!