ಜನ ಮನದ ನಾಡಿ ಮಿಡಿತ

Advertisement

ಕಡಬ: ನಾಪತ್ತೆಯಾದ ಆ್ಯಂಬುಲೆನ್ಸ್ ಚಾಲಕ; ಪೊಲೀಸರಿಂದ ನದಿಯಲ್ಲಿ ಶೋಧ ಕಾರ್ಯ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ (52) ಜುಲೈ 22 ರಂದು ನಾಪತ್ತೆಯಾಗಿದ್ದಾರೆ.

ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ. ಮೂಲಗಳ ಪ್ರಕಾರ, ಹೊನ್ನಪ್ಪ ಅವರು ಜುಲೈ 22 ರ ಬೆಳಗ್ಗೆ ಕರ್ತವ್ಯಕ್ಕೆಂದು ಮನೆಯಿಂದ ಹೊರಟವರು ಬಳಿಕ ನಾಪತ್ತೆಯಾಗಿದ್ದಾರೆ. ಅಗ್ರಹಾರ ದೇವಸ್ಥಾನದ ಬಳಿಯಿಂದಾಗಿ ಕುಮಾರಧಾರ ನದಿಯ ಕಡೆಗೆ ಹೋಗುತ್ತಿರುವುದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಈ ಹಿನ್ನೆಲೆ ಅವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಕುಮಾರಧಾರ ನದಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಎಸ್‌ಡಿಆರ್‌ಎಫ್ ತಂಡ ಮತ್ತು ಈಜುಗಾರರು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಕೂಡ ಶೋಧ ಕಾರ್ಯಕ್ಕೆ ಸಹಕರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!