ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬೆಂಗಳೂರು: ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮುಷ್ಕರಕ್ಕೆ ಕರೆ

38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.

ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ ವೇತನ ಬಿಡುಗಡೆ ಮತ್ತು ಹೊಸ ವೇತನದಲ್ಲಿ ಪರಿಷ್ಕರಣೆ ಮಾಡಬೇಕು ಎಂಬುದಾಗಿದೆ. ಇದನ್ನು ಶೀಘ್ರ ಮಾಡುವಂತೆ ನೌಕರರು ಆಗ್ರಹಿಸಿದ್ದಾರೆ. ಮಾಡದಿದ್ದರೆ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದು ಎಚ್ಚರಿಸಿದ್ದಾರೆ. ನಾವು ಎಸ್ಮಾ, ವಜಾಗೊಳಿಸುವ ತಂತ್ರಗಳಿಗೆ ಹೆದರುವ ಮಾತೇ ಇಲ್ಲ ಎಂದು ಫ್ರೀಡಂ ಪಾರ್ಕ್ನಲ್ಲಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಶಕ್ತಿ ತುಂಬಿದ್ದ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುತ್ತದೆಯೇ ಅಥವಾ ಹಿಂದಿನಂತೆ ಮನವೊಲಿಸಿ ಮುಷ್ಕರ ವಾಪಸ್ಸು ಪಡೆಯುವಂತೆ ಮಾಡುತ್ತದೆಯಾ ಎಂಬುದನ್ನು ನೋಡಬೇಕಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!