ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮುಷ್ಕರಕ್ಕೆ ಕರೆ

38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.

ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ ವೇತನ ಬಿಡುಗಡೆ ಮತ್ತು ಹೊಸ ವೇತನದಲ್ಲಿ ಪರಿಷ್ಕರಣೆ ಮಾಡಬೇಕು ಎಂಬುದಾಗಿದೆ. ಇದನ್ನು ಶೀಘ್ರ ಮಾಡುವಂತೆ ನೌಕರರು ಆಗ್ರಹಿಸಿದ್ದಾರೆ. ಮಾಡದಿದ್ದರೆ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದು ಎಚ್ಚರಿಸಿದ್ದಾರೆ. ನಾವು ಎಸ್ಮಾ, ವಜಾಗೊಳಿಸುವ ತಂತ್ರಗಳಿಗೆ ಹೆದರುವ ಮಾತೇ ಇಲ್ಲ ಎಂದು ಫ್ರೀಡಂ ಪಾರ್ಕ್ನಲ್ಲಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಶಕ್ತಿ ತುಂಬಿದ್ದ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುತ್ತದೆಯೇ ಅಥವಾ ಹಿಂದಿನಂತೆ ಮನವೊಲಿಸಿ ಮುಷ್ಕರ ವಾಪಸ್ಸು ಪಡೆಯುವಂತೆ ಮಾಡುತ್ತದೆಯಾ ಎಂಬುದನ್ನು ನೋಡಬೇಕಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!