ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಡೇಶಿವಾಲಯದ ಯುವಕನ ನಾಪತ್ತೆ ಪ್ರಕರಣ; ಮುಂದುವರೆದ ಶೋಧ ಕಾರ್ಯ

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯನ ಶೋಧ ಕಾರ್ಯ ಮುಂದುವರೆದಿದೆ.

ಈತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದ. ಆತನ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹೇಮಂತ್ ನಾಪತ್ತೆಯಾಗಿರುವ ಬಗ್ಗೆ ಸಂಶಯಗೊಂಡ ಪೊಲೀಸ್ ಇಲಾಖೆ, ಅಗ್ನಿಶಾಮಕದಳದ ಸಿಬ್ಬಂದಿ ನಿನ್ನೆ ಸಂಜೆಯವರೆಗೂ ನದಿಯಲ್ಲಿ ಹಾಗೂ ಇತರ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.

ಆದರೆ ಯಾವುದೇ ಸುಳಿವು ಸಿಗದ ಹಿನ್ನಲೆಯಲ್ಲಿ ಮತ್ತೆ ಇಂದು ಬೆಳಗ್ಗೆಯಿಂದ ನೇತ್ರಾವತಿ ನದಿ ತೀರದಲ್ಲಿ ತುಂಬೆ, ಸಜೀಪ, ಫರಂಗಿಪೇಟೆಗೆ ಶೋಧ ಕಾರ್ಯ ಮುಂದುವರಿಸಲಾಗಿದೆ. ಆದರೆ ಇಂದು ಕೂಡ ಹೇಮಂತ್ ನ ಸುಳಿವು ಸಿಕ್ಕಿಲ್ಲ ಎಂದು ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!