ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ: ಸೇನಾ ವಾಹನದ ಬಂಡೆಕಲ್ಲು ಉರುಳಿಬಿದ್ದು ಇಬ್ಬರು ಯೋಧರು ಸಾವು

ಸೇನಾ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದು ಇಬ್ಬರು ಯೋಧರು ಮೃತಪಟ್ಟ ಘಟನೆ ಲಡಾಖ್ ನಲ್ಲಿ ನಡೆದಿದೆ.

ಭಾರತೀಯ ಸೇನಾ ಲೆಫ್ಟಿನೆಂಟ್ ಕರ್ನಲ್ ಬಾನು ಪ್ರತಾಪ್ ಸಿಂಗ್, ಲ್ಯಾನ್ಸ್ – ದಫದಾರ್ ದಲ್ಜೀತ್ ಸಿಂಗ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ, ಹಾಗೆಯೇ ಘಟನೆಯಲ್ಲಿ ಇತರ ಮೂವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ಲಡಾಖ್ ನ ಡರ್ಬುಕ್ ನಿಂದ ಚೊಂಗ್ತಾಶ್ ಗೆ ಸೇನಾ ಬೆಂಗಾವಲು ಪಡೆಯು ಚಲಿಸುತ್ತಿರುವ ವೇಳೆ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಲೇಹ್‌ನಲ್ಲಿರುವ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!