ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ: ಸೇನಾ ವಾಹನದ ಬಂಡೆಕಲ್ಲು ಉರುಳಿಬಿದ್ದು ಇಬ್ಬರು ಯೋಧರು ಸಾವು

ಸೇನಾ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದು ಇಬ್ಬರು ಯೋಧರು ಮೃತಪಟ್ಟ ಘಟನೆ ಲಡಾಖ್ ನಲ್ಲಿ ನಡೆದಿದೆ.

ಭಾರತೀಯ ಸೇನಾ ಲೆಫ್ಟಿನೆಂಟ್ ಕರ್ನಲ್ ಬಾನು ಪ್ರತಾಪ್ ಸಿಂಗ್, ಲ್ಯಾನ್ಸ್ – ದಫದಾರ್ ದಲ್ಜೀತ್ ಸಿಂಗ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ, ಹಾಗೆಯೇ ಘಟನೆಯಲ್ಲಿ ಇತರ ಮೂವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ಲಡಾಖ್ ನ ಡರ್ಬುಕ್ ನಿಂದ ಚೊಂಗ್ತಾಶ್ ಗೆ ಸೇನಾ ಬೆಂಗಾವಲು ಪಡೆಯು ಚಲಿಸುತ್ತಿರುವ ವೇಳೆ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಲೇಹ್‌ನಲ್ಲಿರುವ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!