ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಾಣಿಕೆ ಡಬ್ಬಿಯಿಂದ ಹಣ ಕಳವು; ಮೂವರು ಆರೋಪಿಗಳು ವಶಕ್ಕೆ

ವಿಟ್ಲ ಧಾರ್ಮಿಕ ಶೃದ್ದಾ ಕೇಂದ್ರವೊAದಕ್ಕೆ ಸೇರಿದ್ದ ಕಾಣಿಕೆ ಡಬ್ಬಿಯಿಂದ ಹಣ ಕಳವು ಮಾಡಿದ ವಿಚಾರದಲ್ಲಿ ವಿಟ್ಲ ಠಾಣಾ ಪೋಲೀಸರ ತಂಡ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ವಿಟ್ಲ ಕಸಬಾ ಗ್ರಾಮದವರಾದ ನಿವಾಸಿ ತ್ವಾಹಿದ್ (19).ಉಮ್ಮರ್ ಫಾರೂಕ್(18) ಮತ್ತು ಮೊಹಮ್ಮದ್ ನಬೀಲ್ (18) ಬಂಧಿತ ಆರೋಪಿಗಳು. ಜುಲೈ 26 ರಂದು ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ದೇಲಂತಬೆಟ್ಟು ಎಂಬಲ್ಲಿ ದೇಲಂತಬೆಟ್ಟು ಡಿ.ನಾರಾಯಣ ರಾವ್ ಅವರ ಅಧ್ಯಕ್ಷರಾಗಿರುವ ಧಾರ್ಮಿಕ ಶೃದ್ದಾ ಕೇಂದ್ರದ ಕಾಣಿಕೆ ಡಬ್ಬಿಯಿಂದ 15 ಸಾವಿರ ನಗದನ್ನು ಕಳವು ಮಾಡಿರುವ ಬಗ್ಗೆ ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!