ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಾಣಿಕೆ ಡಬ್ಬಿಯಿಂದ ಹಣ ಕಳವು; ಮೂವರು ಆರೋಪಿಗಳು ವಶಕ್ಕೆ

ವಿಟ್ಲ ಧಾರ್ಮಿಕ ಶೃದ್ದಾ ಕೇಂದ್ರವೊAದಕ್ಕೆ ಸೇರಿದ್ದ ಕಾಣಿಕೆ ಡಬ್ಬಿಯಿಂದ ಹಣ ಕಳವು ಮಾಡಿದ ವಿಚಾರದಲ್ಲಿ ವಿಟ್ಲ ಠಾಣಾ ಪೋಲೀಸರ ತಂಡ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ವಿಟ್ಲ ಕಸಬಾ ಗ್ರಾಮದವರಾದ ನಿವಾಸಿ ತ್ವಾಹಿದ್ (19).ಉಮ್ಮರ್ ಫಾರೂಕ್(18) ಮತ್ತು ಮೊಹಮ್ಮದ್ ನಬೀಲ್ (18) ಬಂಧಿತ ಆರೋಪಿಗಳು. ಜುಲೈ 26 ರಂದು ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ದೇಲಂತಬೆಟ್ಟು ಎಂಬಲ್ಲಿ ದೇಲಂತಬೆಟ್ಟು ಡಿ.ನಾರಾಯಣ ರಾವ್ ಅವರ ಅಧ್ಯಕ್ಷರಾಗಿರುವ ಧಾರ್ಮಿಕ ಶೃದ್ದಾ ಕೇಂದ್ರದ ಕಾಣಿಕೆ ಡಬ್ಬಿಯಿಂದ 15 ಸಾವಿರ ನಗದನ್ನು ಕಳವು ಮಾಡಿರುವ ಬಗ್ಗೆ ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!