ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಾಣಿಕೆ ಡಬ್ಬಿಯಿಂದ ಹಣ ಕಳವು; ಮೂವರು ಆರೋಪಿಗಳು ವಶಕ್ಕೆ

ವಿಟ್ಲ ಧಾರ್ಮಿಕ ಶೃದ್ದಾ ಕೇಂದ್ರವೊAದಕ್ಕೆ ಸೇರಿದ್ದ ಕಾಣಿಕೆ ಡಬ್ಬಿಯಿಂದ ಹಣ ಕಳವು ಮಾಡಿದ ವಿಚಾರದಲ್ಲಿ ವಿಟ್ಲ ಠಾಣಾ ಪೋಲೀಸರ ತಂಡ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ವಿಟ್ಲ ಕಸಬಾ ಗ್ರಾಮದವರಾದ ನಿವಾಸಿ ತ್ವಾಹಿದ್ (19).ಉಮ್ಮರ್ ಫಾರೂಕ್(18) ಮತ್ತು ಮೊಹಮ್ಮದ್ ನಬೀಲ್ (18) ಬಂಧಿತ ಆರೋಪಿಗಳು. ಜುಲೈ 26 ರಂದು ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ದೇಲಂತಬೆಟ್ಟು ಎಂಬಲ್ಲಿ ದೇಲಂತಬೆಟ್ಟು ಡಿ.ನಾರಾಯಣ ರಾವ್ ಅವರ ಅಧ್ಯಕ್ಷರಾಗಿರುವ ಧಾರ್ಮಿಕ ಶೃದ್ದಾ ಕೇಂದ್ರದ ಕಾಣಿಕೆ ಡಬ್ಬಿಯಿಂದ 15 ಸಾವಿರ ನಗದನ್ನು ಕಳವು ಮಾಡಿರುವ ಬಗ್ಗೆ ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!