ಜನ ಮನದ ನಾಡಿ ಮಿಡಿತ

Advertisement

ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃ..#ತ್ಯು..!; ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಘಟನೆ

ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ.

ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ 68ವರ್ಷದ ಧರ್ಮಪಾಲ ಮೃತಪಟ್ಟಿದ್ದಾರೆ. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ, ಜೀಪು ಚಲಾಯಿಸುತ್ತಿದ್ದ ಧರ್ಮಪಾಲರ ಮಗ ಜೀಪನ್ನು ಹತ್ತಿಸಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಜೀಪು ಒಮ್ಮೆಲೇ ಹಿಮ್ಮುಖ ಚಲಿಸಿ ರಸ್ತೆ ಬದಿ ನಿಂತಿದ್ದ ಧರ್ಮಪಾಲರ ಮೇಲೆ ಬಿದ್ದಿದೆ.

ಘಟನೆಯಿಂದ ತೀವ್ರ ಗಾಯಗೊಂಡ ಧರ್ಮಪಾಲ ಅವರು ಆಸ್ಪತ್ರೆಗೆ ದಾಖಲಿಸುವ ಮೊದಲೇ ಮೃತಪಟ್ಟಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!